ವಚನ ಸಾಹಿತ್ಯ ಅನುವಾದಕ್ಕೆ 5 ಕೋಟಿ ನೆರವು: ಸಚಿವ ಎಂ.ಬಿ. ಪಾಟೀಲ ಭರವಸೆ
ಸಪ್ತಸಾಗರ ವಾರ್ತೆ, ವಿಜಯಪುರ, ನ. 15: ಬಸವಾದಿ ಶರಣರು ಮತ್ತು ಅವರ ವಚನ ಸಾಹಿತ್ಯವನ್ನು ವಿಶ್ವದ ನಾನಾ ಭಾಷೆಗಳಿಗೆ ಅನುವಾದಿಸಿ ಪ್ರಸಾರ ಮಾಡುವ ಯೋಜನೆ ಪೂರ್ಣಗೊಳಿಸಲು ರೂ. 5 ಕೋ. ಅನುದಾನ ನೀಡುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಗ್ರಂಥಾಲಯ ಸಭಾಂಗಣದಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ….


