ಬಾಗಲಕೋಟೆಯಲ್ಲಿ ಜೂ. 15 ರಂದು ಸುಧಾರಿತ ನರರೋಗ, ಅಪಸ್ಮಾರ ಉಚಿತ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜೂ. 13:ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನರರೋಗ ಮತ್ತು ಅಪಸ್ಮಾರ (ಫಿಟ್ಸ್) ರೋಗಿಗಳಿಗೆ ಇಲ್ಲೊಂದು ಅತ್ಯುತ್ತಮ ಅವಕಾಶ ಲಭ್ಯವಾಗಿದೆ. ಜಾಗತಿಕ ಮಟ್ಟದ ಆರೋಗ್ಯ ಸೇವೆಗೆ ಹೆಸರಾಗಿರುವ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಜೂ. 15ರಂದು ಸುಧಾರಿತ ನರರೋಗ ಮತ್ತು ಅಪಸ್ಮಾರ ಚಿಕಿತ್ಸಾ ವಿಶೇಷ ಸಮಾಲೋಚನಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಜೂನ್ 15 ರಂದು ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಈ…

Read More

ಜ. 24 ಅಲೋಪಥಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 23: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ಅಲೋಪಥಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಾಳೆ ಜನೇವರಿ 24 ರಂದು ಶನಿವಾರ ನಡೆಯಲಿದೆ.ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಅಲೋಪಥಿ ಚಿಕಿತ್ಸೆಗಳಾದ ವೈದ್ಯಕೀಯ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಎಲುಬು ಮತ್ತು ಕೀಲು ಚಿಕಿತ್ಸೆ, ಪ್ರಸೂತಿ ಮತ್ತು ಸ್ತ್ರೀರೋಗ ಚಿಕಿತ್ಸೆ, ಚಿಕ್ಕಮಕ್ಕಳ ಚಿಕಿತ್ಸೆ, ಚರ್ಮರೋಗ…

Read More