20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 18: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ ಸಂಯುಕ್ತಾಶ್ರಯದಲ್ಲಿ ವಿಶ್ವ ಮೂಲವ್ಯಾಧಿ ದಿನಾಚರಣೆಯ ಅಂಗವಾಗಿ ನವೆಂಬರ್ 20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7…

Read More

ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ವಿಶ್ವ ಮಧುಮೇಹ ರೋಗ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಶುಕ್ರವಾರ ನಡೆಯಿತು.ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾಗದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಕಾಲೇಜಿನ ನಗರ…

Read More

14ರಂದು ಮಧುಮೇಹ ಪಾದ ರೋಗದ ತಪಾಸಣೆ ಹಾಗೂ ಉಚಿತ ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 12:ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1…

Read More

ಬಿಎಲ್ ಡಿಇ ಆಯುರ್ವೇದ ಕಾಲೇಜಿನಲ್ಲಿ ಉಚಿತ ಕಾಯ ಚಿಕಿತ್ಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು‌ 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9343877670 ಅಥವಾ ಆಸ್ಪತ್ರೆಯ ಮೊಬೈಲ್: 9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More