ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳ ನಿಧನಕ್ಕೆ ಕುರುಬ ಸಮಾಜ ಮುಖಂಡರ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15: ಕಾಗಿನೆಲೆ ಮಹಾ ಸಂಸ್ಥಾನ ,ಕನಕ ಗುರು ಪೀಠ ಶಾಖಾಮಠ ತಿಂತಣಿ ಬ್ರಿಡ್ಜ್ ಗುಲ್ಬರ್ಗ ವಿಭಾಗೀಯ ಪೀಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳು ತೀವ್ರ ಹೃದಯಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಅವರ ಅಪಾರ ಭಕ್ತರು ತುರ್ತಾಗಿ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಸೇರಿ ಶ್ರದ್ಧಾಂಜಲಿ ಸಭೆ ನಡೆಸಿದರು.ಸಭೆಯಲ್ಲಿ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ಚಂದ್ರಕಾಂತ ಬಿಜ್ಜರಗಿ ,ರವಿ ಕಿತ್ತೂರ, ಮಲ್ಲು ಬಿದರಿ, ಬೀರಪ್ಪ ಜುಮನಾಳ, ಅನಿಲ್ ಇಕ್ಕಡೆ, ಮೋಹನ ದಳವಾಯಿ,…

Read More

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ:ಹೋರಾಟಕ್ಕೆ ಸಂದ ಗೌರವ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 4:ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಲೈಂಗಿಕ ಶೋಷಣೆಗೆ ಒಳಗಾದ ಸಂತ್ರಸ್ತೆಯರು ನ್ಯಾಯದ ನಿರೀಕ್ಷೆಯನ್ನು ಕಳೆದುಕೊಳ್ಳುತ್ತಿರುವಂತಹ ಪ್ರಸ್ತುತ ದಿನಗಳಲ್ಲಿ ಓರ್ವ ಪ್ರಭಾವಿ ರಾಜಕಾರಣಿಯ ವಿರುದ್ಧದ ಈ ಮಹತ್ವದ ತೀರ್ಪು ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ ನಂತೆ ಭಾಸವಾಗುತ್ತಿದೆ….

Read More