ಬಾಂಗ್ಲಾ ನಿವಾಸಿಗಳನ್ನು ಗಡಿಪಾರು ಮಾಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಯತ್ನಾಳ ಟ್ವೀಟ್

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:ದೇಶದ ಐಕ್ಯತೆಗೆ, ಒಗ್ಗಟ್ಟಿಗೆ ಹಾಗೂ ಸಮಗ್ರತೆಗೆ ಬಾಂಗ್ಲಾ ನಿವಾಸಿಗಳನ್ನು ಕೂಡಲೇ ಗಡಿಪಾರುಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೇಂದ್ರ ಗೃಹ ಸಚಿವ ಅಮಿಶ್ ಶಾ ಅವರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪತ್ರ ಬರೆದಿದ್ದಾರೆ.ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ. ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ, ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ…

Read More

ನನ್ನ ಟ್ವೀಟ್ ಅನ್ನು ಬೇರೆ ರೀತಿ ವ್ಯಾಖ್ಯಾನ ಮಾಡುವುದರಲ್ಲಿ ಅರ್ಥವಿಲ್ಲ- ಡಿಕೆಶಿ

ಸಪ್ತಸಾಗರ ವಾರ್ತೆ ಬೆಂಗಳೂರು, ಜ.15:“ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, “ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ”ಎಂದರು.ರಾಹುಲ್ ಗಾಂಧಿ ಅವರ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ ಎಂದು ಕೇಳಿದಾಗ, “ಅವರು ನಮ್ಮ ಪಕ್ಷದ ನಾಯಕರು.ನಮ್ಮ…

Read More