ಬಾಂಗ್ಲಾ ನಿವಾಸಿಗಳನ್ನು ಗಡಿಪಾರು ಮಾಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಯತ್ನಾಳ ಟ್ವೀಟ್
ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:ದೇಶದ ಐಕ್ಯತೆಗೆ, ಒಗ್ಗಟ್ಟಿಗೆ ಹಾಗೂ ಸಮಗ್ರತೆಗೆ ಬಾಂಗ್ಲಾ ನಿವಾಸಿಗಳನ್ನು ಕೂಡಲೇ ಗಡಿಪಾರುಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೇಂದ್ರ ಗೃಹ ಸಚಿವ ಅಮಿಶ್ ಶಾ ಅವರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪತ್ರ ಬರೆದಿದ್ದಾರೆ.ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ. ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ, ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ…


