ಇಂಡಿ ಲಿಂಬಿಗೆ ವಿಶ್ವದೆಲ್ಲೆಡೆ ಒಮಾನ್ , ದುಬೈ , ಯುಕೆ , ಸೇರಿದಂತೆ ಇತರೆ ರಾಷ್ಟ್ರಗಳಿಗೆ ಬೇಡಿಕೆ :ಡಾ ಬಿ ಫಕ್ರುದ್ದೀನ್

ಸಪ್ತಸಾಗರ ವಾರ್ತೆ ಇಂಡಿ, ಮಾ. 12: ಇಂಡಿ ಲಿಂಬೆಗೆ ಜಿ ಐ ಟ್ಯಾಗ್ ಮಾನ್ಯತೆ ಪಡೆದ ಹಿನ್ನಲೆಯಲ್ಲಿ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚಾಗಿದೆ ಎಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ಮತ್ತು ಯೋಜನಾ ಸಂಯೋಜಕರಾದ ಡಾ ಬಿ.ಫಕ್ರುದ್ದಿನ್ ಹೇಳಿದರು. ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಶ್ರೀ ಮರುಳಸಿದ್ದೇಶ್ವರ ಮಂಗಲ ಕಾರ್ಯಲಯ ಆವರಣದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಹಾಗೂ ರಾಜ್ಯ 20 ಜಿಐ ಟ್ಯಾಗ್ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳ ಬೀಜ ಬ್ಯಾಂಕ್ ಸ್ಥಾಪನೆ…

Read More

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More