ಪರಿಸರ ಸಂರಕ್ಷಿಸಲು ತಾಯಿ ಹೆಸರಿನಲ್ಲಿ ಒಂದು ಮರ ಎಂಬ ವಿಶಿಷ್ಟ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಪರಿಸರ ರಕ್ಷಣೆ ಹಾಗೂ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಲು ವಿಶಿಷ್ಟ ಕಾರ್ಯಕ್ರಮವೊಂದನ್ನು ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮೇರಾ ಯುವ ಭಾರತ ವಿಜಯಪುರ ಹಾಗೂ ಸಖಿ ಯುವ ಮಹಿಳಾ ಸೇವಾ ಸಂಸ್ಥೆ ಅಡಿಯಲ್ಲಿ ತಾಯಿ ಹೆಸರಿನಲ್ಲಿ ಒಂದು ಮರ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರವನ್ನು ರಕ್ಷಿಸಿ ಪೋಷಿಸುವ ಕುರಿತು ಜಾಗೃತಿ ಮೂಡಿಸಲಾಯಿತು.ಶಾಲೆಯ ಹೆಡ್ ಮಾಸ್ಟರ್ ಶಿವರಾಮ ಜಮ್ಮನಕಟ್ಟಿ, ಪ್ರಲ್ಹಾದ…

Read More

ಶಿವಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ: ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ಅಣ್ಣ ಬಸವಣ್ಣನವರ ಪರಮಾಪ್ತರಾಗಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರು ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನೆರವಾಗುವ ಮೂಲಕ ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ನವೋದಯದ ಪ್ರಾರಂಭಿಕ ಕಾಲದಲ್ಲಿನ ಮಹತ್ವದ ಬರಹಗಾರರಾದ ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು. ಅವರು ಶಾಸನಗಳು, ಜನಪದ ಸಾಹಿತ್ಯದ ಸಂಶೋಧನೆ ಮಾಡುತ್ತಾ, ಆಧ್ಯಾತ್ಮಿಕ ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ಮಧುರಚೆನ್ನರ 122 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿದ್ದು ಮಧುರಚೆನ್ನರು ಕಾವ್ಯ, ಆತ್ಮಕಥನ, ಸಂಶೋಧನೆ, ಜನಪದ ಸಾಹಿತ್ಯದಂತಹ ಪ್ರಕಾರಗಳಲ್ಲಿ ಮಾಡಿದ…

Read More