ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ವಿನೂತನವಾಗಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8: ಕ್ಷೀರ ಯೋಜನೆಗೆ ಚಾಲನೆ ಸಿಕ್ಕಿರುವುದರಿಂದ ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆ ದೇಶದಲ್ಲಿ ಅತೀ ಹೆಚ್ಚು ಹಾಲು ಉತ್ಪಾದಿಸುವ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲಿದೆ ಎಂದು ಪದ್ಮಶ್ರೀ ಪುರಸ್ಕೃತ ಮತ್ತು ಬೆಂಗಳೂರಿನ ಅಸೆಲ್ ಕಂಪನಿ ಸಂಸ್ಥಾಪಕ ಪ್ರಶಾಂತ ಪ್ರಕಾಶ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು…

Read More