ಕ್ರಿಕೆಟ್ ಒಗ್ಗಟ್ಟು ಮತ್ತು ಕ್ರೀಡಾ ಮನೋಭಾವ ಬೆಳೆಸುತ್ತದೆ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24:ಕ್ರಿಕೆಟ್ ಕ್ರೀಡೆಯು ತಂಡವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರ ಪಟ್ಟಣದಲ್ಲಿ ದಿ. ಬಿ.ಎಂ. ಪಾಟೀಲ ಸ್ಮರಣಾರ್ಥ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಅನ್ನು ಮಂಗಳವಾರ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ದಿ. ಬಿ.ಎಂ. ಪಾಟೀಲ ಅವರು ಶಿಕ್ಷಣ ಪ್ರೇಮಿಯಾಗಿದ್ದು, ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯುವಂತೆ…

Read More

ವಲ್ಲಭಭಾಯಿ ಪಟೇಲರು ಏಕತೆಯ ಹರಿಕಾರ: ನಂದಿನಿ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 9: ದೇಶದ ರ‍್ಯೆತರ ಮೇಲಿನ ಶೋಷಣೆ ಹೋಗಲಾಡಿಸಿದ ದೇಶದ ಏಕತೆಗಾಗಿ ಹೋರಾಡಿದ ಹರಿಕಾರ ದೇಶಕಂಡ ಅಪರೂಪದ ವ್ಯಕ್ವತ್ವ ಸರದಾರ ವಲ್ಲಭಭಾಯಿ ಪಟೇಲರದು ಎಂದು ಉಪನ್ಯಾಸಕಿ ನಂದಿನಿ ಬಿರಾದಾರ ಹೇಳಿದರುನಗರದ ವೀರಶ್ಯೆವ ಲಿಂಗಾಯತ ಸಭಾ ಭವನದಲ್ಲಿ ಅಖಿಲ ಭಾರತ ವೀರಶ್ಯೆವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಶಿವಾನುಭವ ಗೋಷ್ಟಿಯಲ್ಲಿ ಸರದಾರ ವಲ್ಲಭಭಾಯಿ ಪಟೇಲರ ಬದುಕು ಮತ್ತು ಹೋರಾಟ ಕುರಿತು ಉಪನ್ಯಾಸ ನೀಡಿದ ಅವರು, ಸರದಾರ ವಲ್ಲಭಬಾಯಿ ಪಟೇಲರು ೧೮೭೫ರಲ್ಲಿ ಜನ್ಮತಾಳಿ ಕಾನೂನು…

Read More