ವಲ್ಲಭಭಾಯಿ ಪಟೇಲರು ಏಕತೆಯ ಹರಿಕಾರ: ನಂದಿನಿ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 9: ದೇಶದ ರ‍್ಯೆತರ ಮೇಲಿನ ಶೋಷಣೆ ಹೋಗಲಾಡಿಸಿದ ದೇಶದ ಏಕತೆಗಾಗಿ ಹೋರಾಡಿದ ಹರಿಕಾರ ದೇಶಕಂಡ ಅಪರೂಪದ ವ್ಯಕ್ವತ್ವ ಸರದಾರ ವಲ್ಲಭಭಾಯಿ ಪಟೇಲರದು ಎಂದು ಉಪನ್ಯಾಸಕಿ ನಂದಿನಿ ಬಿರಾದಾರ ಹೇಳಿದರುನಗರದ ವೀರಶ್ಯೆವ ಲಿಂಗಾಯತ ಸಭಾ ಭವನದಲ್ಲಿ ಅಖಿಲ ಭಾರತ ವೀರಶ್ಯೆವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಶಿವಾನುಭವ ಗೋಷ್ಟಿಯಲ್ಲಿ ಸರದಾರ ವಲ್ಲಭಭಾಯಿ ಪಟೇಲರ ಬದುಕು ಮತ್ತು ಹೋರಾಟ ಕುರಿತು ಉಪನ್ಯಾಸ ನೀಡಿದ ಅವರು, ಸರದಾರ ವಲ್ಲಭಬಾಯಿ ಪಟೇಲರು ೧೮೭೫ರಲ್ಲಿ ಜನ್ಮತಾಳಿ ಕಾನೂನು…

Read More