ವಿಜಯಪುರಕ್ಕೆ ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಬೇಡ : ಡಾ. ಬಾಬುರಾಜೇಂದ್ರ ನಾಯಿಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸೂಕ್ತವಾಗುತ್ತದೆ. ಪಿಪಿಪಿ ಮಾದರಿ ಕಾಲೇಜ್ ಬೇಡ ಎಂದು ಶ್ರೀ ತುಳಸಿಗಿರೀಶ್ ಫೌಂಡೇಶನ್ ಅಧ್ಯಕ್ಷ ಡಾ. ಬಾಬುರಾಜೇಂದ್ರ ನಾಯಿಕ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮುಂಗಾರು ಅಧಿವೇಶನದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಿಜಯಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿರುವುದು ದುರದೃಷ್ಟಕರ.ಇಡೀ ರಾಜ್ಯದಲ್ಲಿ ಅಚ್ಚುಕಟ್ಟಾಗಿ ರೋಗಿಗಳ ಸೇವೆಗೆ ಹೆಸರುವಾಸಿಯಾಗಿರುವ ನಮ್ಮ ವಿಜಯಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ…

Read More

ಬಿಎಲ್ ಡಿಇ ಡೀಮ್ಡ್ ವಿವಿಗೆ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್-ಐಸಿಎಆರ್‌ಇ ನಡೆಸಿದ ವಿಶ್ವವಿದ್ಯಾಲಯ ರ‍್ಯಾಂಕ್ ಕಿಂಗ್ – 2025ರ ಸಮೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ‍್ಯಾಂಕ್(Rank) ಪಡೆದಿದೆ.ದೇಶದ 15 ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ 4ನೇ ‌ರ‍್ಯಾಂಕ್(Rank), ದೇಶದ 25 ಮಲ್ಟಿ-ಡಿಸಿಪ್ಲಿನರಿ ಡೀಮ್ಡ್ ವಿವಿಗಳಲ್ಲಿ 10ನೇ ‌ರ‍್ಯಾಂಕ್(Rank), ಹಾಗೂ ದೇಶದ 15 ಡೀಮ್ಡ್ ವಿವಿ ನ್ಯಾಶನಲ್ ಎಮಿನನ್ಸ್ ವಿಭಾಗದಲ್ಲಿ 10ನೇ ರ‍್ಯಾಂಕ್ (Rank) ಪಡೆಯುವ ಮೂಲಕ ಗಮನ ಸೆಳೆದಿದೆ.ವಿವಿಯ ಈ ಸಾಧನೆಗೆ…

Read More

ಡಿವಿಪಿ ಹೋರಾಟದ ಫಲಶೃತಿ : ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ,ಆ.1 : ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್ ನ ಹೋರಾಟದ ಫಲವಾಗಿ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಆರಂಭವಾಗಿದ್ದು ಸಂತೋಷದ ಸಂಗತಿಯಾಗಿದೆ ಎಂದು ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹರ್ಷ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾಲಯದ ಅವರಣದ ನೂತನವಾಗಿ ಆರಂಭವಾದ ಎಸ್‌ಸಿ, ಎಸ್‌ಟಿ ಮಹಿಳಾ ವಸತಿ ನಿಲಯಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮಹಿಳಾ ವಸತಿ ನಿಲಯಕ್ಕಾಗಿ…

Read More