ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More