ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ವಿಜಯಪುರ ಉತ್ತರ ರೋಟರ ಸಂಸ್ಥೆ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ವಿಜಯಪುರದ ರಾಘವೇಂದ್ರ ಕಾಲೋನಿಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಜು. 28 ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಮುದ್ದು ನಾಯಿಗಳಿಗೆ ಉಚಿತವಾಗಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.ಸುಮಾರು 70ಕ್ಕೂ…

Read More