ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪ – ವಿ.ಬಿ. ಮರ್ತೂರ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 8: ವಚನ ಸಾಹಿತ್ಯ ಕನ್ನಡ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದೆ. ಬಸವಣ್ಣನವರ ಸಮಕಾಲೀನ ವಚನಕಾರರು ಈ ಸಮಾಜಕ್ಕೆ ಬಹುದೊಡ್ಡ ಸಂದೇಶ ನೀಡಿ ಹೋಗಿದ್ದು, ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿದೆ. ವಚನ ಸಾಹಿತ್ಯ ಸರ್ವಕಾಲಿಕ ಅನನ್ಯ. ವಚನ ಸಾಹಿತ್ಯ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಬಸವನಬಾಗೇವಾಡಿ ತಾಲೂಕಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಬಿ. ಮರ್ತೂರ ಅಭಿಪ್ರಾಯಪಟ್ಟರು.ರವಿವಾರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಲಿಂ.ಪೂಜ್ಯ…

Read More

ಚನ್ನಬಸವ ಶ್ರೀಗಳಿಂದ ಇಂಗಳೇಶ್ವರದಲ್ಲಿ ವಚನ ಗುಮ್ಮಟ ನಿರ್ಮಾಣ

ಸಪ್ತಸಾಗರ ವಾರ್ತೆ ಇಂಗಳೇಶ್ವರ, ಡಿ. 12 : ರಾಗ, ಧ್ವೇಷಗಳಿಲ್ಲದ ಮಂದಹಾಸದ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಶ್ರೀಗಳು ಆದಿಲ್ ಶಾಹಿ ಗೋಲಗುಂಬಜ ಕಟ್ಟಿದ ಮಾದರಿಯಲ್ಲಿ ವಚನ ಶಿಲಾ ಮಂಟಪ ನಿರ್ಮಿಸಿ ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದರು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ಶುಕ್ರವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಬಸವೈಕ್ಯರಾದ ಚನ್ನಬಸವ ಶ್ರೀಗಳ ಭಕ್ತಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು…

Read More

ವಚನ ಸಾಹಿತ್ಯ ಅನುವಾದಕ್ಕೆ 5 ಕೋಟಿ ನೆರವು: ಸಚಿವ ಎಂ.ಬಿ. ಪಾಟೀಲ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 15: ಬಸವಾದಿ ಶರಣರು ಮತ್ತು ಅವರ ವಚನ ಸಾಹಿತ್ಯವನ್ನು ವಿಶ್ವದ ನಾನಾ ಭಾಷೆಗಳಿಗೆ ಅನುವಾದಿಸಿ ಪ್ರಸಾರ ಮಾಡುವ ಯೋಜನೆ ಪೂರ್ಣಗೊಳಿಸಲು ರೂ. 5 ಕೋ. ಅನುದಾನ ನೀಡುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಗ್ರಂಥಾಲಯ ಸಭಾಂಗಣದಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ….

Read More