ಕ್ರೆಡಿಟ್ ಬ್ಯಾಂಕ್ ಮೌಲ್ಯಯುತ ಅಧ್ಯಯನ ವ್ಯವಸ್ಥೆ: ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2: ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಅಕ್ಯಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ವ್ಯವಸ್ಥೆಯು ವಿದ್ಯಾರ್ಥಿಗಳ ಅಧ್ಯಯನ ವಿಧಾನದಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಅಂತರಿಕ ಗುಣಮಟ್ಟ ಭರವಸೆ ಕೋಶ, ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ ಪಿಎಮ್-ಉಷಾ, ಭಾರತದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದೊಂದಿಗೆ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗಾಗಿ…

Read More

ಸಹಕಾರ ವಲಯವು ಆರ್ಥಿಕ ವ್ಯವಸ್ಥೆಯ ಅಮೂಲ್ಯ ಕೊಂಡಿ: ಎಸ್.ಆರ್. ಪಾಟೀಲ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಆ. 10:ಸಹಕಾರ ವಲಯವು ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿಯೇ ಒಂದು ಅಮೂಲ್ಯ ಕೊಂಡಿಯಾಗಿದೆ. ಜನತೆಗೆ ಸಾಲ, ಉಳಿತಾಯ, ವಿಮೆ, ಕೌಟುಂಬಿಕ ಬೆಂಬಲ ಇವೆಲ್ಲವನ್ನೂ ಸಮರ್ಥವಾಗಿ ನೀಡುತ್ತಿರುವುದು ಸಹಕಾರ ಸಂಘಗಳ ಮಹತ್ವವನ್ನು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ, ಸೌಹಾರ್ದ ಸಹಕಾರ ಸಂಘಗಳು ನಂಬಿಕೆ ಮತ್ತು ಯಶಸ್ಸಿನ ನಿದರ್ಶನವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ಹೇಳಿದರು.ನವನಗರದ ಸೆಕ್ಟರ್ ನಂ.25ರಲ್ಲಿ ನೂತನ ಬಾಪೂಜಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಬಾಗಲಕೋಟೆ ಇದರ ಉದ್ಘಾಟನಾ ಸಮಾರಂಭ…

Read More