ಪಕ್ಷ ಸಂಘಟನೆ ಮತ್ತು ನಿಷ್ಠೆ ಪರಿಗಣಿಸಿ ಸಂಬಣ್ಣಿಗೆ ವಿಡಿಎ ಅಧ್ಯಕ್ಷ ಸ್ಥಾನ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ಪಕ್ಷ ಸಂಘಟನೆ ಮತ್ತು ನಿಷ್ಠೆಯನ್ನು ಪರಿಗಣಿಸಿ ಡಾ. ಗಂಗಾಧರ ಸಂಬಣ್ಣಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರು ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಇಂದು ಸೋಮವಾರ ಸಚಿವರ ಗೃಹ ಕಚೇರಿಯಲ್ಲಿ ಲಿಂಗಾಯಿತ ಆದಿ ಬಣಜಿಗ ಮತ್ತು ನಾನಾ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು…

Read More

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಡಾ. ಸಂಬಣ್ಣಿಗೆ ವಿಡಿಎ ಅಧ್ಯಕ್ಷ ಸ್ಥಾನಕ್ಕೆ ನೇಮಕ: ಎಂಎಲ್ ಸಿ ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 6: ಕಳೆದ 27 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಮತ್ತು ಎಲ್ಲ ಹಂತದ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗಿ ಆಗಿರುವ ಡಾ. ಗಂಗಾಧರ ಸಂಬಣ್ಣಿ ಅವರ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಬಿ.ಪಾಟೀಲ ಹೇಳಿದರು.ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಡಿಎ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಡಾ.ಗಂಗಾಧರ ಸಂಬಣ್ಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಾಜಕೀಯದಲ್ಲಿ…

Read More

ವಿಡಿಎ ನೂತನ ಅಧ್ಯಕ್ಷರಾಗಿ ಡಾ. ಸಂಬಣ್ಣಿ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ ವಿಜಯಪುರ, ಫೆ. 6: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ. ಗಂಗಾಧರ ಸಂಬಣ್ಣಿ ಅವರು ಶುಕ್ರವಾರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ, ಮಾಜಿ ಶಾಸಕ ರಾಜು ಆಲಗೂರ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರಾದ ಅಬ್ದುಲ ಹಮೀದ ಮುಶ್ರಿಫ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ ವಿಡಿಎ ನಿಕಟಪೂರ್ವ ಅಧ್ಯಕ್ಷ ಕನ್ನಾನ್ ಮುಶ್ರಿಫ್, ಪ್ರಭುಗೌಡ ಲಿಂಗದಳ್ಳಿ, ಟಪಾಲ…

Read More