ವೇದ ಅಕಾಡೆಮಿಯಲ್ಲಿ ವಿಜೃಂಭಣೆಯ ಮಕರ ಸಂಕ್ರಾಂತಿ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಭಾರತದ ಅನೇಕ ಹಬ್ಬಗಳಲ್ಲಿ ಮಕರ ಸಂಕ್ರಾಂತಿಯು ವಿಶೇಷ ಹಬ್ಬವೆನಿಸಿದೆ. ಚಳಿಗಾಲ ಮುಗಿದು ಬೇಸಿಗೆಯ ಮುನ್ಸೂಚನೆಯ ಹಬ್ಬವಾಗಿ ಋತುಗಳ ಬದಲಾವಣೆಯನ್ನು ಸೂಚಿಸುತ್ತದೆ. ಭಾರತದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆದರೂ ಕರ್ನಾಟಕದಲ್ಲಿ ಮಕರ ಸಂಕ್ರಮಣ ಹಬ್ಬವೆಂದು ಪ್ರಸಿದ್ಧಿ ಪಡೆದಿದೆ. ರೈತರಿಗೆ ಇದು ಸುಗ್ಗಿಯ ಹಬ್ಬವೆನಿಸಿದೆ ಎಂದು ಮಕ್ಕಳನ್ನುದ್ದೇಶಿಸಿ ವೇದ ಅಕಾಡೆಮಿಯ ನಿರ್ದೇಶಕಿ ಶಿವಲೀಲಾ ಕೆಲೂರ ಅವರು ಹೇಳಿದರು.ನಗರದ ಹೊರವಲಯದ ಇಟ್ಟಂಗಿಹಾಳ ರಸ್ತೆಯಲ್ಲಿರುವ ವೇದ ಅಕಾಡೆಮಿಯಲ್ಲಿ ಮಕರ ಸಂಕ್ರಮಣ ಹಬ್ಬವನ್ನು ಮಕ್ಕಳೊಂದಿಗೆ…

Read More

ವೇದ ಅಕಾಡೆಮಿ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪ, ಜ. 12: ನಗರದ ವೇದ ಅಕಾಡೆಮಿಯಲ್ಲಿ ಅರ್ಥಪೂರ್ಣವಾಗಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಭಾರತದ ಶ್ರೇಷ್ಠ ಸನ್ಯಾಸಿ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ಹಾಗೂ ಭಾರತೀಯ ಅಧ್ಯಾತ್ಮಿಕ ಪ್ರಪಂಚಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರಾಚಾರ್ಯ ಮಧ್ವಪ್ರಸಾದ ಜಿ.ಕೆ ಅವರು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಜೀವನ ಹಾಗೂ ಸಂದೇಶವನ್ನು ತಿಳಿಸಿದರು.ಅಲ್ಲದೆ ಮಗುವಿನ ಬೆಳವಣಿಗೆಯಲ್ಲಿ ತಾಯಿಯ ಪಾತ್ರವನ್ನು ಕುರಿತು ವಿವೇಕಾನಂದರು ಬಾಲ್ಯದಲ್ಲಿ ಏನಾಗಬೇಕೆಂದು ಬಯಸಿದಾಗ ಅವರ ತಾಯಿ ರಥದಲ್ಲಿ…

Read More