ಮಹಿಂದ್ರಾ ಬೋಲೆರೋ ವಾಹನ ಹಸ್ತಾಂತರ

ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 10:ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ಮಂಜೂರಿಸಲಾದ ರೂ.11 ಲಕ್ಷ ಅನುದಾನದಲ್ಲಿ ಖರೀದಿಸಲಾದ ನೂತನ ಮಹಿಂದ್ರಾ ಬೋಲೆರೋ ವಾಹನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ವಾಹನ ಸಾರಿಗೆ ವಿಭಾಗ, ಆರಕ್ಷಕ ನಿರೀಕ್ಷಕರು, ಡಿಎಆರ್ ವಿಜಯಪುರ ಅವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿಗಳಾದ ಸುನೀಲ ಕಾಂಬ್ಳೆ, ಮುರಗೆಪ್ಪ ಉಪಾಸೆ, ಸಿಪಿಐ ಗಳಾದ ರವಿ ಯಡವಣ್ಣವರ, ರಾಯಗೊಂಡ ಜಾನವಾರ, ಪರಶುರಾಮ ಮನಗೂಳಿ, ಪಿ.ಎಸ್.ಐ ಯತಿಂದ್ರ, ಆರ್.ಪಿ.ಐ ಈರಸಂಗಪ್ಪ…

Read More

ವಾಹನ ಖರೀದಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.1: ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.ಅರ್ಜಿಯನ್ನು ಸೆಪ್ಟಂಬರ್ 15ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ…

Read More