ಫಲಾನುಭವಿಗಳಿಗೆ ವಾಹನ ವಿತರಿಸಿದ ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…


