
ಮಹಿಂದ್ರಾ ಬೋಲೆರೋ ವಾಹನ ಹಸ್ತಾಂತರ
ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 10:ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ಮಂಜೂರಿಸಲಾದ ರೂ.11 ಲಕ್ಷ ಅನುದಾನದಲ್ಲಿ ಖರೀದಿಸಲಾದ ನೂತನ ಮಹಿಂದ್ರಾ ಬೋಲೆರೋ ವಾಹನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ವಾಹನ ಸಾರಿಗೆ ವಿಭಾಗ, ಆರಕ್ಷಕ ನಿರೀಕ್ಷಕರು, ಡಿಎಆರ್ ವಿಜಯಪುರ ಅವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿಗಳಾದ ಸುನೀಲ ಕಾಂಬ್ಳೆ, ಮುರಗೆಪ್ಪ ಉಪಾಸೆ, ಸಿಪಿಐ ಗಳಾದ ರವಿ ಯಡವಣ್ಣವರ, ರಾಯಗೊಂಡ ಜಾನವಾರ, ಪರಶುರಾಮ ಮನಗೂಳಿ, ಪಿ.ಎಸ್.ಐ ಯತಿಂದ್ರ, ಆರ್.ಪಿ.ಐ ಈರಸಂಗಪ್ಪ…