ನಾಳೆ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.19 :ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ ಸಮಾರಂಭವು ಡಿ.20ರಂದು ನಗರದ ದರಬಾರ ಶಾಲೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಲೋಕಾರ್ಪಣೆಗೊಳಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ…

Read More

ಫಲಾನುಭವಿಗಳಿಗೆ ವಾಹನ ವಿತರಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…

Read More

ಮಹಿಂದ್ರಾ ಬೋಲೆರೋ ವಾಹನ ಹಸ್ತಾಂತರ

ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 10:ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ಮಂಜೂರಿಸಲಾದ ರೂ.11 ಲಕ್ಷ ಅನುದಾನದಲ್ಲಿ ಖರೀದಿಸಲಾದ ನೂತನ ಮಹಿಂದ್ರಾ ಬೋಲೆರೋ ವಾಹನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ವಾಹನ ಸಾರಿಗೆ ವಿಭಾಗ, ಆರಕ್ಷಕ ನಿರೀಕ್ಷಕರು, ಡಿಎಆರ್ ವಿಜಯಪುರ ಅವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿಗಳಾದ ಸುನೀಲ ಕಾಂಬ್ಳೆ, ಮುರಗೆಪ್ಪ ಉಪಾಸೆ, ಸಿಪಿಐ ಗಳಾದ ರವಿ ಯಡವಣ್ಣವರ, ರಾಯಗೊಂಡ ಜಾನವಾರ, ಪರಶುರಾಮ ಮನಗೂಳಿ, ಪಿ.ಎಸ್.ಐ ಯತಿಂದ್ರ, ಆರ್.ಪಿ.ಐ ಈರಸಂಗಪ್ಪ…

Read More

ವಾಹನ ಖರೀದಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.1: ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.ಅರ್ಜಿಯನ್ನು ಸೆಪ್ಟಂಬರ್ 15ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ…

Read More