ಜಿಲ್ಲಾ ಕಾನಿಪ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಜರುಗಿದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಯಡಳ್ಳಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಶಶಿಕಾಂತ ಮೆಂಡೆಗಾರ ಅವರನ್ನು ಹಾಗೂ ಕರುನಾಡು ಪ್ರಭ ಪತ್ರಿಕೆಯ ಸಂಸ್ಥಾಪಕ ಶರಣು ಮಸಳಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕಲ್ಲಯಾರೂಢ ಮಠದ ಪ್ರಜ್ಞಾನಂದ ಸ್ವಾಮೀಜಿ, ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ನಾಗಠಾಣ ಮತಕ್ಷೇತ್ರದ…

Read More

ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧವಾಗಿ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 15: ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ (ಕನಮಡಿ) ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಕುದಾಪುರ ಪ್ರಕಟಿಸಿದರು.ಶನಿವಾರ ನಡೆದ ಸಭೆಯಲ್ಲಿ ವಿಜಯಪುರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ,ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ,ಮೋನೇಶ ಪತ್ತಾರ, ಸತೀಶ ಶಿಂತ್ರೆ,ವಿವೇಕಾನಂದ ಶಿರೋಳ್ಕರ್, ಯಮನಪ್ಪ ಸಾತಿಹಾಳ್ (ವಿಜಯಪುರ ಗ್ರಾಮಾಂತರ),ಬಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ ),…

Read More

ಜನರ ಆಶೋತ್ತರಗಳಿಗನುಗುಣವಾಗಿ ಯೋಜನೆ ರೂಪಿಸಿ ಜನರ ಜೀವನಮಟ್ಟ ಸುಧಾರಿಸಿ-ಉಪಾಧ್ಯಕ್ಷ ಡಿ.ಆರ್.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ ನ.12: ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ದಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ದಿಯ ಕ್ರೀಯಾಯೋಜನೆಗಳನ್ನು ರೂಪಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅವರು ಹೇಳಿದರು.ಮಂಗಳವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ದಿ ಯೋಜನೆಗಳನ್ನು…

Read More

ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More

ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ, ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ.5.ಜಿಲ್ಲಾ ತೋಟಗಾರಿಕೆ ಸಂಸ್ಕರಣ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ ಹಾಗೂ ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಐದು ವರ್ಷದವರೆಗೆ ಅವರು ಅಧಿಕಾರಾವಧಿ ಹೊಂದಿದ್ದು, ಅಲ್ಲದೆ, ಆಡಳಿತ ಮಂಡಳಿಯ ಸದಸ್ಯರಾಗಿ ಗುರುಪಾದಪ್ಪಗೌಡ ಪಾಟೀಲ, ಎಸ್.ಪಿ. ಬಿರಾದಾರ, ಸಂಜೀವ ಮಠ, ವಿರುಪಾಕ್ಷಿ ಕಕಮರಿ, ಹಿದಾಯಿತಲ್ಲಾ ಖಾಜಿ, ಎಸ್‌ .ವಿ. ಪಾಟೀಲ, ಸಂಜಯ ನಾಯಕ, ಮಡಿವಾಳಪ್ಪ ವಾಲಿಕಾರ, ಗುರುಬಾಯಿ…

Read More

ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪ ರಾಷ್ಟ್ರಪತಿಗೆ ಈಗ ಅರ್ಥವಾಗಿದೆ- ಸಚಿವ ಲಾಡ್

ಸಪ್ತಸಾಗರ ವಾರ್ತೆ,ವಿಜಯಪುರ,ಜು. 23:ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರಿಗೆ ಈಗ ಗೊತ್ತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿಪ್ರಜಾಪ್ರಭುತ್ವ ಇಲ್ಲ ಎಂದುಉಪರಾಷ್ಟ್ರಪತಿಗಳಿಗೆ ಅದು ಈಗ ಅರ್ಥವಾಗಿದೆ ಎಂದರು.ಈ ದೇಶದ ವ್ಯವಸ್ಥೆಯಲ್ಲಿ ಯಾಕೆ ರಾಜೀನಾಮೆ ಕೊಡಿಸಿದರು.ಅವರಿಗೆ ಒತ್ತಡ ಯಾಕೆ ಬಂದಿದೆ.ಸ್ವ ಇಚ್ಛೆಯಿಂದ ಯಾಕೆ ರಾಜೀನಾಮೆ ಕೊಟ್ಟರು ಎಂದು ಬಿಜೆಪಿಯವರನ್ನು ಕೇಳಬೇಕು ಎಂದರು.ಧರ್ಮಸ್ಥಳ ಸರಣಿ ಕೊಲೆ ಆರೋಪ ಕುರಿತು…

Read More