ಉಪರಾಷ್ಟ್ರಪತಿಚುನಾವಣೆ; ನಮ್ಮಅಭ್ಯರ್ಥಿಪರವಾಗಿಆತ್ಮಸಾಕ್ಷಿಯಮತಗಳನ್ನುಕೇಳಿದ್ದೇವೆ: ಡಿಸಿಎಂಡಿ.ಕೆ.ಶಿವಕುಮಾರ್

ಸಪ್ತಸಾಗರ ವಾರ್ತೆ, ಕೊಯಮತ್ತೂರು, ಸೆ.9:ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಉಪರಾಷ್ಟ್ರಪತಿ ಚುನಾವಣೆಯ ಬಗ್ಗೆ ಕೇಳಿದಾಗ ಡಿಸಿಎಂ ಅವರು ಹೀಗೆ ಉತ್ತರಿಸಿದರು.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ….

Read More

ಉಪರಾಷ್ಟ್ರಪತಿ ರಾಜೀನಾಮೆ ವಿವರ ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.27ಉಪರಾಷ್ಟ್ರಪತಿ ಜಗದೀಪ ಧನಕರ್ ಅವರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ವಿವರವನ್ನು ಅವರಿಗೆ ಕೇಳಿ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಧನಕರ್ ಅವರು ಯಾವಾಗಲೂ ಸರ್ಕಾರದ ಪರವಾಗಿಯೇ ಇರುತ್ತಿದ್ದರು. ರಾಜೀನಾಮೆ ನೀಡಿರುವ ಕಾರಣವನ್ನು ಅವರೇ ಹೇಳಬೇಕು ಎಂದರು.ರೈತರ ಸಮಸ್ಯೆಗಾಳಾಗಲಿ, ಬಡವರ ಸಮಸ್ಯೆಗಳಾಗಲಿ, ಅಂತರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ನಮಗೆ ಅವರು ಅವಕಾಶ ನೀಡುತ್ತಿರಲಿಲ್ಲ.ಲೋಕಸಭೆಯಲ್ಲಿ ಬಡವರ ಸಮಸ್ಯೆಗಳ ಬಗ್ಗೆ…

Read More