ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಜಿಲ್ಲಾಡಳಿತದಿಂದ ಸ್ವಾಗತ-ಬೀಳ್ಕೊಡುಗೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಯು ಜಿಲ್ಲೆಗೆ ಬುಧವಾರ ವಿಜಯಪುರಕ್ಕೆ ಆಗಮಿಸಿದ ವಿಜಯ ಜ್ಯೋತಿ ಯಾತ್ರೆಯ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪೂಜೆ ಸಲ್ಲಿಸಿ ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.ವೀರ ರಾಣಿ ಚನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಹೋರಾಟದ ಸ್ಫೂರ್ತಿಯನ್ನು…

Read More