ವಿಜಯಪುರದ ಸಂಚಾರ ವ್ಯವಸ್ಥೆಗೆ ಬೇಕಿದೆ ಮೇಜರ್ ಸರ್ಜರಿ:ಓಬೇರಾಯನ ಕಾಲದ ಸಂಚಾರಿ ವ್ಯವಸ್ಥೆಗೆ ಗುಡ್ ಬೈ ಯಾವಾಗ?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ವಿಶ್ವಖ್ಯಾತ ಗೋಳಗುಮ್ಮಟ ನಗರಿ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ತುಕ್ಕು ಹಿಡಿದಿದ್ದು, ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ಕೂಡಲೇ ಮೇಜರ್ ಸರ್ಜರಿ ಬೇಕಿದೆ.ಹೌದು. ಕಳೆದ ಹತ್ತಾರು ವರ್ಷಗಳಿಂದ ವಿಜಯಪುರ ಮಹಾನಗರದಲ್ಲಿ ತುಕ್ಕು ಹಿಡಿದ ಸಂಚಾರ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ನಗರದಲ್ಲಿ ಸಂಚರಿಸಲು ತುಂಬಾ ಕಷ್ಟವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಹಾನಗರದಲ್ಲಿ ಜನಸಂಖ್ಯೆಯ ಜೊತೆ ಜೊತೆಯಲ್ಲಿಯೇ ವಾಹನಗಳ ಸಂಖ್ಯೆಯು ದ್ವಿಗುಣವಾಗುತ್ತಿದೆ. ಪಾದಚಾರಿಗಳಷ್ಟೇ…

Read More

ತಾಪಮಾನ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸಲಹೆ, ಸೂಚನೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.5:ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ‌ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು‌‌ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ‌ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.ರಾಜ್ಯದ ಕೆಲ‌ ಜಿಲ್ಲೆಗಳಲ್ಲಿ 3 ರಿಂದ 6 ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ…

Read More

ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಇವರು ನೂತನ ಅಧ್ಯಕ್ಷ ಅಶೋಕ ಯಡಳ್ಳಿ, ಉಪಾಧ್ಯಕ್ಷ ಶಶಿ ಮೆಂಡೆಗಾರ, ಖಜಾಂಜಿ ರಾಹುಲ್ ಆಪ್ಟೆ ಹಾಗೂ ಕಾರ್ಯಕಾರಣಿ ಸದಸ್ಯ ಗುರುರಾಜ ಗದ್ದನಕೇರಿ…

Read More

ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿರಾಜ್ಯ ಮಟ್ಟದ ಅಹಿಂದ ವಿಚಾರ ಸಂಕಿರಣ:ಸೆ. 2ರಂದು ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ. ನಡೆಯಲಿರುವ ರಾಜ್ಯ ಮಟ್ಟದ ವಿಚಾರ ಸಂಕಿರಣದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಪೂರ್ವಭಾವಿ ಸಭೆ ಸೆ. 2ರಂದು ಬೆಳಗ್ಗೆ 11 ಗಂಟೆಗೆ ಆಲಮಟ್ಟಿ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯಲಿದೆ.ಅಹಿಂದ ಶುರುವಿನಲ್ಲಿ ದುಡಿದವರು, ಜೊತೆಗೆ ನಡೆದವರು ಮತ್ತು ಈಗ ಅದರ ಆಶಯಗಳನ್ನು ಹೊತ್ತು ಸಾಗುತ್ತಿರುವವರು ಈ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More

ಶಿಕ್ಷಣ ಕ್ರಾಂತಿಯ ಹರಿಕಾರರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು : ರಂಗನಾಥ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಸಮಾಜದಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಾದರೆ ದೇಶ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತದೆ ಎಂಬ ಮಾತಿನಂತೆಸುತ್ತೂರು ಕ್ಷೇತ್ರದ ಲಿಂ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹುಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು ಆಚರಿಸಿದವರು ಎಂದು ಬರಹಗಾರ ರಂಗನಾಥ ಥೋರ್ಪೆ ಹೇಳಿದರು.ವಿಜಯಪುರ ನಗರದ ಬಿ ಎಲ್ ಡಿ ಈ ಸಂಸ್ಥೆಯ ಎಸ್. ಎಸ್.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ವೇದಿಕೆ ಸಂಯುಕ್ತ ಆಶ್ರಯದಲ್ಲಿ…

Read More

ಸಾರವಾಡ ಗ್ರಾಮಕ್ಕೆ ಕಡ್ಡಾಯವಾಗಿ ಬಸ್ ನಿಲುಗಡೆಗೆ ಆದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ-ಬಬಲೇಶ್ವರ ಮಾರ್ಗದಲ್ಲಿ ಬರುವ ಸಾರವಾಡ ಗ್ರಾಮಕ್ಕೆ ಸಾಮಾನ್ಯ, ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ನಿಲುಗಡೆ ನೀಡಿ ಕಾರ್ಯಾಚರಣೆ ಮಾಡುವ ಕುರಿತು ಮೇಲಾಧಿಕಾರಿಗಳು ಆದೇಶ ನೀಡಿದ್ದಾರೆ .ಸಾರವಾಡ ಗ್ರಾಮ ಪಂಚಾಯತಿ ಅಧ್ಯಕ್ಷರ ಮನವಿ ಪತ್ರದ ಮೂಲಕ ಸಾರವಾಡ ಗ್ರಾಮಕ್ಕೆ ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ನಿಲುಗಡೆ ಮಾಡುವಂತೆ ಮೇಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈಗಾಗಲೇ ಈ ಬಗ್ಗೆ ಮೇಲಾಧಿಕಾರಿಗಳು ಆದೇಶ ನೀಡಿದ್ದರೂ ಚಾಲಕರು ಹಾಗೂ ನಿರ್ವಾಹಕರು ಸಾರವಾಡ ಗ್ರಾಮಕ್ಕೆ ಬಸ್ ನಿಲುಗಡೆ ಮಾಡದೆ…

Read More

ವಿಕಲಚೇತನರ ನೆರವಿಗೆ ಧಾವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ವಿಕಲಚೇತನರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(ಬಿ.ಪಿ.ಸಿ.ಎಲ್) ಸಿ.ಎಸ್.ಆರ್ ಯೋಜನೆಯಡಿಯಲ್ಲಿ 80ಕ್ಕೂ ಹೆಚ್ಚು ವಿಕಲಚೇತನರಿಗೆ(ದಿವ್ಯಾಂಗರಿಗೆ) ಕೃತಕ ಅಂಗಾಗಗಳು ಮತ್ತು ಶ್ರವಣ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು.ಅಪಘಾತಗಳು ಮತ್ತು ಆರೋಗ್ಯ ಚಿಕಿತ್ಸೆ ಸಂದರ್ಭಗಳಲ್ಲಿ ಅಂಗವಿಕಲತೆ ಎದುರಾಗುವ ಸಾಧ್ಯತೆಗಳಿದ್ದು, ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿಕಲಚೇತನರ…

Read More