ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಾನಾ ಸಂಘಟನೆಗಳಿಂದ ಸಿಎಂಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅನೇಕ ಸಂಘಟನೆಗಳ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಬುಧವಾರ ಮನವಿ ಸಲ್ಲಿಸಲಾಯಿತು.ಪುಣೆ-ವಿಜಯಪುರದ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ, ಅಕ್ಕನ ಅರಿವು, ನೀಲಮ್ಮನ ಬಳಗ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಬಸವಪರ ಸಂಘಟನೆಗಳ ಪ್ರಮುಖರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಆನಂದ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ…

Read More

ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪ ರಾಷ್ಟ್ರಪತಿಗೆ ಈಗ ಅರ್ಥವಾಗಿದೆ- ಸಚಿವ ಲಾಡ್

ಸಪ್ತಸಾಗರ ವಾರ್ತೆ,ವಿಜಯಪುರ,ಜು. 23:ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರಿಗೆ ಈಗ ಗೊತ್ತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿಪ್ರಜಾಪ್ರಭುತ್ವ ಇಲ್ಲ ಎಂದುಉಪರಾಷ್ಟ್ರಪತಿಗಳಿಗೆ ಅದು ಈಗ ಅರ್ಥವಾಗಿದೆ ಎಂದರು.ಈ ದೇಶದ ವ್ಯವಸ್ಥೆಯಲ್ಲಿ ಯಾಕೆ ರಾಜೀನಾಮೆ ಕೊಡಿಸಿದರು.ಅವರಿಗೆ ಒತ್ತಡ ಯಾಕೆ ಬಂದಿದೆ.ಸ್ವ ಇಚ್ಛೆಯಿಂದ ಯಾಕೆ ರಾಜೀನಾಮೆ ಕೊಟ್ಟರು ಎಂದು ಬಿಜೆಪಿಯವರನ್ನು ಕೇಳಬೇಕು ಎಂದರು.ಧರ್ಮಸ್ಥಳ ಸರಣಿ ಕೊಲೆ ಆರೋಪ ಕುರಿತು…

Read More

ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More

ಪ್ರೊ. ಕೊಳಮಲಿಯವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:ನಗರದ ಚೇತನಾ ಶಿಕ್ಷಣ ಸಂಸ್ಥೆಯ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಾಹಿತಿ, ಕನ್ನಡದ ಪ್ರಾಧ್ಯಾಪಕ ಪ್ರೊ, ಎ. ಎಚ್. ಕೊಳಮಲಿಯವರಿಗೆ ಭಾರತೀಯ ಶಿಕ್ಷಣ ಮಂಡಲ ಉತ್ತರ ಪ್ರಾಂತ ವಿಜಯಪುರ ಜಿಲ್ಲೆ ಇವರು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ.ಕೊಳಮಲಿಯವರ ಶಿಕ್ಷಣ ಕ್ಷೇತ್ರದ ಸಾಧನೆ ಮತ್ತು ಸಾಹಿತ್ಯ ಕ್ಷೇತ್ರದ ಅಮೋಘ ಸಾಧನೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.ಬಹುಮುಖ ಪ್ರತಿಭಾ ಸಂಪನ್ನರಾದ ಪ್ರೊ….

Read More