ಗಣೇಶ ಮೂರ್ತಿ ವಿಸರ್ಜನೆ : ಪಾಲಿಕೆಯಿಂದ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳ ನಿರ್ಮಾಣ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಳಾಗಿ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳನ್ನು ಹಾಗೂ ಸಂಚಾರಿ ಗಣೇಶ ವಿಸರ್ಜನಾ ವಾಹನಗಳ ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಕೃತಕ ಹೊಂಡಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಪ್…

Read More

ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ:ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವ ಭರವಸೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.ರಾಜ್ಯದ…

Read More