ಒಳ ಮೀಸಲಾತಿ ಜಾರಿ ವಿರೋಧಿಸಿ ಉಗ್ರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6 : ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿಗಳಿಗೆ ತೆರಳಿ ಬಂಜಾರಾ ಭೋವಿ ಕೋರಚ ಕೋರಮ ಭಜಂತ್ರಿ ಸಮುದಾಯ ಸೇರಿಕೊಂಡು ತಮ್ಮ ಕುಲ ಕಸಬು ಪ್ರದರ್ಶನ ಮಾಡಿ ಉಗ್ರವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.ಬಂಜಾರ ಸಮುದಾಯದ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ, ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾ ಎಚ್.ಎನ್.ನಾಗಮೋಹನ್ ದಾಸ್‌ ಆಯೋಗದ ವರದಿ ಸಂಪೂರ್ಣ…

Read More

ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರ ತರಬೇಕು: ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಡಿದರು. ದಿನಕ್ಕೊಂದು ಆವಿಷ್ಕಾರಗಳ ಮೂಲಕ ಶರವೇಗದಲ್ಲಿ ಸಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಪಾಲಕರು ಹಾಗೂ…

Read More

ರಮಾಬಾಯಿ ಪ್ರೌಢಶಾಲೆಯಲ್ಲಿ ಶಿಕ್ಷಕ ದಿನಾಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ, ಸಿದ್ದಾರ್ಥ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಮತ್ತು ಡಿಗ್ರಿ ಕಾಲೇಜಿನಲ್ಲಿ ಶುಕ್ರವಾರ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಜ್ಯೋತಿಬಾಪುಲೆ ಶಿಕ್ಷಕ ದಿನವನ್ನು ಆಚರಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ತುಕಾರಾಂ ಚಂಚಲಕರ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಚಂಚಲಕರ ಅವರು ಮಾತನಾಡಿ, ಆಗಿನ ಕಾಲಘಟ್ಟದಲ್ಲಿ ಶಿಕ್ಷಣದ ಕೊರತೆ ಇದ್ದುದರಿಂದ ಬಹಳ ಪ್ರಯತ್ನಪಟ್ಟು ಮಾತೆ ಸಾವಿತ್ರಿಬಾಯಿ…

Read More

ಪೌರಕಾರ್ಮಿಕರಿಗೆಉಚಿತಮಧುಮೇಹಚಿಕಿತ್ಸೆ: ಡಾ. ಬಾಬುರಾಜೇಂದ್ರನಾಯಕಘೋಷಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 3 : ಜಿಲ್ಲೆಯ ಮನಗೂಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರವು ಯಶಸ್ವಿಯಾಗಿ ನೆರವೇರಿತು.ಈ ಶಿಬಿರವನ್ನು ಶ್ರೀ ತುಳಸಿಗಿರೀಶ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ, ಖ್ಯಾತ ಮಧುಮೇಹ ತಜ್ಞ ಡಾ. ಬಾಬುರಾಜೇಂದ್ರ ನಾಯಿಕ ಹಾಗೂ ಭೀಮವಾದ ದಲಿತ ಸಂಘರ್ಷ ಸಮಿತಿಯ ತಾಲೂಕಾಧ್ಯಕ್ಷ ಮಹೇಶ ಪಿರಗಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಡಿಎಸ್ ಧುರೀಣ ಸೋಮನಗೌಡ ಪಾಟೀಲ ವಹಿಸಿಕೊಂಡಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವನಾಥಗೌಡ ಪಾಟೀಲ ನೆರವೇರಿಸಿದವರು. ಡಾ. ಬಾಬುರಾಜೇಂದ್ರ…

Read More

ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿರಾಜ್ಯ ಮಟ್ಟದ ಅಹಿಂದ ವಿಚಾರ ಸಂಕಿರಣ:ಸೆ. 2ರಂದು ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ. ನಡೆಯಲಿರುವ ರಾಜ್ಯ ಮಟ್ಟದ ವಿಚಾರ ಸಂಕಿರಣದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಪೂರ್ವಭಾವಿ ಸಭೆ ಸೆ. 2ರಂದು ಬೆಳಗ್ಗೆ 11 ಗಂಟೆಗೆ ಆಲಮಟ್ಟಿ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯಲಿದೆ.ಅಹಿಂದ ಶುರುವಿನಲ್ಲಿ ದುಡಿದವರು, ಜೊತೆಗೆ ನಡೆದವರು ಮತ್ತು ಈಗ ಅದರ ಆಶಯಗಳನ್ನು ಹೊತ್ತು ಸಾಗುತ್ತಿರುವವರು ಈ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More

ಶಿಕ್ಷಣ ಕ್ರಾಂತಿಯ ಹರಿಕಾರರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು : ರಂಗನಾಥ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಸಮಾಜದಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಾದರೆ ದೇಶ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತದೆ ಎಂಬ ಮಾತಿನಂತೆಸುತ್ತೂರು ಕ್ಷೇತ್ರದ ಲಿಂ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹುಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು ಆಚರಿಸಿದವರು ಎಂದು ಬರಹಗಾರ ರಂಗನಾಥ ಥೋರ್ಪೆ ಹೇಳಿದರು.ವಿಜಯಪುರ ನಗರದ ಬಿ ಎಲ್ ಡಿ ಈ ಸಂಸ್ಥೆಯ ಎಸ್. ಎಸ್.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ವೇದಿಕೆ ಸಂಯುಕ್ತ ಆಶ್ರಯದಲ್ಲಿ…

Read More

ಗಣೇಶ ಉತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ನಗರದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ, “ಸಂಕಲ್ಪ ಸಿದ್ಧಿ’ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ವಿಜಯಪುರ ಮಹಾನಗರ ಪಾಲಿಕೆಯ ಸದಸ್ಯ ಶಿವರುದ್ರ ಬಾಗಲಕೋಟ ಅವರ ನೇತೃತ್ವದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ನಡೆಯಿತು.ಶಿಬಿರದಲ್ಲಿ ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಬಾಬುರಾಜೇಂದ್ರ ನಾಯಕ ಮತ್ತಿತರರಿಂದ ನೂರಾರು ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷ…

Read More