ವಿಡಿಸಿಸಿ ಬ್ಯಾಂಕ್ ಗೆ ೨೫.೧೮ ಕೋಟಿ ರೂ. ನಿವ್ವಳ ಲಾಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಚಿವ ಶಿವಾನಂದ ಪಾಟೀಲ ತಿಳಿಸಿದರು.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಬ್ಯಾಂಕು ಗಳಿಸಿರುವ ನಿವ್ವಳ ಲಾಭದ ಪ್ರಮಾಣ ಬ್ಯಾಂಕಿನ ಇತಿಹಾಸದಲ್ಲಿಯೇ ಗರಿಷ್ಠವಾಗಿದ್ದು, ವಾಸ್ತವವಾಗಿ ಬ್ಯಾಂಕು ೩೩.೭೧ ಕೋಟಿ ರೂ. ಲಾಭ ಗಳಿಸಿದ್ದು, ಅದರಲ್ಲಿ ೮.೫೩…

Read More

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ವಿರೋಧಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 28:ಜಿಲ್ಲೆಗೆ ಖಾಸಗಿ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ಸಾಹಿತಿಗಳು, ಚಿಂತಕರು, ದಲಿತ ಮತ್ತು ಕನ್ನಡಪರ ಹೋರಾಟಗಾರರು, ಕಾರ್ಮಿಕ, ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಯ ಮುಖಂಡರುಗಳು ಸಭೆ ಸೇರಿ ಖಾಸಗಿ ಸಹಭಾಗಿತ್ವವನ್ನು ವಿರೋಧಿಸಬೇಕು ಇದರ ವಿರುದ್ದ ಹೋರಾಟ ಮಾಡಬೇಕು ಎಂದು ಒಮ್ಮತದಿಂದ ನಿರ್ಧರಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳನ್ನೊಳಗೊಂಡ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ, ವಿಜಯಪುರ’ ಸಮಿತಿಯನ್ನು ರಚಿಸಲಾಯಿತು….

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಅಸ್ಮಿತ ಖೇಲೋ ಇಂಡಿಯಾ ಯೋಗಸನ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಬಂಗಾರ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಆ.22 ಮತ್ತು 23 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ಯೋಗಾಸನ ಕ್ರೀಡಾಕೂಟದಲ್ಲಿ ಜಿಲ್ಲೆಯ ಬಾಲಿಕೆಯರು ಚಿನ್ನದ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.18 ವರ್ಷದ ಒಳಗಿನ ಬಾಲಕಿಯರ ಆಟಿಸ್ಟಿಕ್ಕ ವಿಭಾದಲ್ಲಿ ಬಂಗಾರ ಪದಕ ಪಡೆದಿದ್ದು, ಕುಮಾರಿಯರಾದ ಶ್ರೀ ಲಕ್ಷ್ಮಿ ಮ್ಯಾಗೇರಿ, ಮರಿಯಮ್ಮ ಹರಿಜನ, ಪ್ರಿಯಾ ಚವ್ಹಾಣ, ಸುಮನ ಪೋಹಿಟೆ, ಹರ್ಷಿತಾ ಹರಿಜನ ತಂಡದೊಂದಿಗೆ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ….

Read More

ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ-ಉಪಮನ್ಯು ಶಿವಾಚಾರ್ಯ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಅನಾದಿ ಕಾಲದಿಂದಲೂ ಗುರುವನ್ನು ಗೌರವಿಸುವ ಶ್ರೇಷ್ಠ ಸಂಸ್ಕೃತಿ, ಪರಂಪರೆ ಭಾರತದಲ್ಲಿದೆ.ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ ಎಂದು ಬೀದರ ಜಿಲ್ಲೆಯ ಐನಾಪುರ ಹಿರೇಮಠದ ಷ ಬ್ರ ಉಪಮನ್ಯು ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ಸೋಮವಾರದಂದು ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಗುರು ಪರಂಪರೆಗೆ ನಮ್ಮ ನಾಡಿನಲ್ಲಿ ದೊಡ್ಡ ಇತಿಹಾಸವೇ ಇದೆ. ಗುರು ಎಂದರೆ ಜನರನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯುವ ರಾಜಮಾರ್ಗ ಎಂದು ಹೇಳಿದರು.ಅಗರಖೇಡ…

Read More

ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಈಗಾಗಲೇ ಕೈಗೊಳ್ಳಲಾಗಿದ್ದು, ಎರಡು ದಿನಗಳಲ್ಲಿ ಬೆಳೆ ಹಾನಿಯ ಬಗ್ಗೆ ಪೂರ್ಣ ಪ್ರಮಾಣದ ಸಮಗ್ರ ಸಮೀಕ್ಷೆ ವರದಿಯನ್ನು ಸಲ್ಲಿಸುವಂತೆಯೂ. ಈ ಸಮೀಕ್ಷೆಯಲ್ಲಿ ಯಾವೊಬ್ಬ ಅರ್ಹ ರೈತರು ಹೊರ ಉಳಿಯದಂತೆ ಕಾಳಜಿವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕುರಿತ ಸಭೆ ನಡೆಸಿ, ಮಾತನಾಡಿದ ಅವರು, ಬೆಳೆ…

Read More

ಕನಕ ಪಬ್ಲಿಕ್ ಶಾಲೆಯಲ್ಲಿ “ಮಾತೃ ಸಂಗಮ” ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 26:ತಾನು ಕಷ್ಟಪಟ್ಟು ತನ್ನ ಮಕ್ಕಳು ಸುಖವಾಗಿ ಬಾಳಲಿ ಎಂದು ಮಕ್ಕಳಿಗೋಸ್ಕರ ಜೀವನವನ್ನು ಮುಡುಪಾಗಿಟ್ಟ ಈ ಜಗತ್ತಿನ ಶ್ರೇಷ್ಠ ತ್ಯಾಗ ಜೀವಿ ಅವ್ವ, ಅವ್ವನ ವ್ಯಕ್ತಿತ್ವವನ್ನು ವರ್ಣಿಸಲು ಪದಗಳೇ ಸಾಲದು, ನಮ್ಮ ಕಣ್ಣು ಮುಂದೆ ಕಾಣುವ ನಿಜವಾದ ದೇವತೆ ತಾಯಿ ಎಂದು ವಾಗ್ಮಿ ಸಾಹಿತಿ, ಅಶೋಕ ಹಂಚಲಿ ಹೇಳಿದರು.ಇಂದು ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ಕನಕ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ…

Read More

ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ-ಶಂಕರಗೌಡ ಸೋಮನಾಳ

ಸಪ್ತಸಾಗರ ವಾರ್ತೆ, ವಿಜಯಪುರ,ಆ.25:ಜೀವನದಲ್ಲಿ ಗುರಿ ಮುಖ್ಯ. ನಿಗದಿಪಡಿಸಿಕೊಂಡ ಗುರಿಯೊಂದಿಗೆ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಪರಿಶ್ರಮ ಅಗತ್ಯ ಎಂದು ಮಹಿಳಾ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರು ಹೇಳಿದರು.ಸೋಮವಾರ ಪರ್ಲ್ಸ್ ಕ್ಯಾಂಪಸ್‌ನಲ್ಲಿರುವಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡ ಉಪಯೋಜನೆಯಡಿಶಾಲಾ ವಿದ್ಯಾರ್ಥಿನಿಯರಿಗೆ ಆರು ತಿಂಗಳ ಕಾಲ ನೃತ್ಯಕಲಾ ತರಬೇತಿ ಶಿಬಿರದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ಎಲ್ಲರಲ್ಲೂ ಅಗಾಧವಾದ…

Read More