ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರೀಯ ಪುರಸ್ಕಾರ: ವಿಜಯಪುರ ಜಿಪಂ ಸಿಇಒ ರಿಷಿ ಆನಂದಗೆ ಸನ್ಮಾನ
ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರಮಟ್ಟದ ದಕ್ಷಿಣದ ರಾಜ್ಯಗಳಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಲಭಿಸಿದ್ದು, ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ “ರಾಷ್ಟ್ರೀಯ ಜಲ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ ಅವರು ಜಿಪಂ ಸಿಇಒ ರಿಷಿ ಆನಂದ….


