ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು
ಸಪ್ತಸಾಗರ ವಾರ್ತೆ, ವಿಜಯಪುರ, ಏ. 14:ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ ದುರ್ಘಟನೆ ನಗರ ಹೊರ ವಲಯದ ಅಲಿಯಾಬಾದ ಬಳಿ ನಡೆದಿದೆ.ಗ್ರಾ.ಪಂ ಸದಸ್ಯ ರಾಜು ಕುರಿ ಎಂಬುವರು ಗುಂಡೇಟಿಗೆ ಬಲಿಯಾಗಿದ್ದಾರೆ.ದುಷ್ಕರ್ಮಿಗಳು ರಾಜುನ ಮೇಲೆ 6 ಸುತ್ತು ಗುಂಡು ಹಾರಿಸಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆಪಾಂಗರುನ ದೊಡ್ಡಿ ನಿವಾಸಿಯಾಗಿದ್ದ ರಾಜು ಕುರಿಯು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು…


