ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನ
National Unity Day at BLDE Deemed University’s Law College
National Unity Day at BLDE Deemed University’s Law College
Three people from Vijayapura district — Poojara, Sheikh Mastar, and Dhanagonda — have been selected for the Rajyotsava Award.
Offline Physics Wallah classes begin at Benakatti College.
Decision to celebrate the Jayanti (birth anniversary) of devotee Kanakadasa and the brave woman Onake Obavva.
Vruksathan Heritage Run: People from various parts of the state participating
Husband brutally attacked his wife in broad daylight on a busy street.
ಸಪ್ತಸಾಗರ ವಾರ್ತೆ ವಿಜಯಪುರ, ಅ. 20: ಪ್ರತಿವರ್ಷದಂತೆ ಈ ವರ್ಷವು ಕೂಡ ದೀಪಾವಳಿ ಹಬ್ಬದ ನಿಮಿತ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು ಎಂದು ಜಾತ್ರಾ ಕಮೀಟಿಯ ಅಧ್ಯಕ್ಷಪ್ರಭುಲಿಂಗ ಹಂಡಿ ಹೇಳಿದರು.ಸೋಮವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಅಂಗವಾಗಿ ಶ್ರೀ ಭೀರದೇವರ ಮತ್ತು ಶ್ರೀ ಪರಮಾನಂದ ದೇವರ ಜಾತ್ರಾ ಮಹೋತ್ಸವದಲ್ಲಿ ಹಮ್ಮಿಕೊಂಡ 8 ಕಿಮೀ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಟಗಳು ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ದೇಶೀಯ ಆಟಗಳಿಗೆ…