ಸಾಹಿತಿ ಮಧುರಚೆನ್ನರ 122ನೇ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನ ವತಿಯಿಂದ ಮಧುರಚೆನ್ನರ 122ನೇ ಜನ್ಮ ದಿನಾಚರಣೆಯನ್ನು ಗುರುವಾರ ಹಲಸಂಗಿ ಗ್ರಾಮದ ಶ್ರೀ ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಹಲಸಂಗಿಯ ಎಸ್.ಎ.ವಿ.ವಿ. ಸಂಘದ ಅಧ್ಯಕ್ಷ ಅರವಿಂದ ಮನಮಿ ಉದ್ಘಾಟಿಸಿದರು. ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ. ತಿಕೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಇಂಡಿ ವಿಭಾಗದ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಮಾತನಾಡಿ, ಸಂವಿಧಾನ ನಮಗೆಲ್ಲ ಸಮನಾದ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ರೈತ ಭಾರತ ಪಕ್ಷದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿಜಯಪುರ ಜಿಲ್ಲೆಯನ್ನು 371 ಜೆ ಗೆ ಸೇರಿಸಲು ಆಗ್ರಹಿಸಿದರು.ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹಿಂದುಳಿದ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸದೆ…

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More

ಅವಮಾನ ಎನ್ನದೆ ನಿರಂತರವಾಗಿ ಸಮಾಜಮುಖಿ ಕೆಲಸ ಮಾಡಿ: ಡಾ. ಪ್ರಾಣೇಶ ಜಹಾಗೀರದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 30:ಸಮಾಜ ಸೇವೆಯಲ್ಲಿ ತೊಡಗಿಕೊಂಡವರನ್ನು ಜನ ಮೊದಲು ಅನುಮಾನದಿಂದ ನೋಡುತ್ತಾರೆ. ಆನಂತರ ಅಸೊಯೆಯಿಂದ ಅವಮಾನಿಸುತ್ತಾರೆ, ಇವೆರಡನ್ನು ಮೆಟ್ಟಿ ಮೇಲೇರಿದಾಗ ಸನ್ಮಾನಿಸುತ್ತಾರೆ. ಈ ರೀತಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾಮಾಜಿಕ ಕಾರ್ಯ ಮಾಡಬೇಕೆಂದು ಅಂತರಾಷ್ಟಿಯ ರೋಟರಿ ಜಿಲ್ಲೆ 3170ರ ಮಾಜಿ ಜಿಲ್ಲಾ ಪ್ರಾಂತಪಾಲರಾದ ಡಾ.ಪ್ರಾಣೇಶ ಜಹಾಗೀರದಾರ ಅವರು ಹೇಳಿದರು.ರೋಟರಿ ಪ್ರೋಬಸ್ ಕ್ಲಬ್ ವಿಜಯಪುರ ಉತ್ತರದ ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ಕ್ಲಬ್ 25 ವರ್ಷ ಪೂರೈಸಿದ ನೆನಪಿಗಾಗಿ ಹೊರತಂದ ಬೆಳ್ಳಿಮಹೋತ್ಸವ…

Read More

ಮಾನವ ಜನ್ಮ ಸಾರ್ಥಕತೆಗೆ ಶರಣರ ತತ್ವ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…

Read More

ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ವಿಜಯಪುರ ಉತ್ತರ ರೋಟರ ಸಂಸ್ಥೆ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ವಿಜಯಪುರದ ರಾಘವೇಂದ್ರ ಕಾಲೋನಿಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಜು. 28 ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಮುದ್ದು ನಾಯಿಗಳಿಗೆ ಉಚಿತವಾಗಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.ಸುಮಾರು 70ಕ್ಕೂ…

Read More

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಯೋಜನೆ : ವಿಜಯಪುರ ಸಂಪುಟ ಸಭೆಯಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27 :ಶಾಲಾ ಮಕ್ಕಳಿಗೆ ಆರೋವರ್ಧಕವಾಗಿರುವ ಒಣದ್ರಾಕ್ಷಿ ವಿತರಣೆ ಕುರಿತು ವಿಜಯಪುರದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಜವಳಿ, ಕೃಷಿ ಮಾರುಕಟ್ಟೆ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.ಭಾನುವಾರ ನಗರದಲ್ಲಿ ಮಹಾರಾಷ್ಟ್ರದ ಪುಣೆಯ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳ, ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ್ರಾಕ್ಷಿ ಹಾಗೂ ಒಣದ್ರಾಕ್ಷಿ ಉತ್ಪಾದನೆಯಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು…

Read More

ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕ್ಯಾಂಪಸ್‌ ನಲ್ಲಿ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ನ್ನು ಬೆಂಗಳೂರು ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭಾವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ ರವಿವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ಇದು ಹೊಸ ಆವಿಷ್ಕಾರ ಮತ್ತು ಸ್ಟಾರ್ಟ್‌ಅಪ್ ಎಕೋಸಿಸ್ಟಮ್‌ಗೆ ಮೊದಲ ಮೈಲಿಗಲ್ಲು ಆಗಿದೆ…

Read More

ಬಿ.ಎಲ್. ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ‌ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ‌ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು‌ ಅಲೋಪಥಿ‌‌ ಎರಡೂ ಸೇವೆಗಳು…

Read More

ವಿಜಯಪುರ ಸೈನಿಕ ಶಾಲೆಯಲ್ಲಿಕಾರ್ಗಿಲ್ ವಿಜಯ ದಿವಸ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 26:ಕಾರ್ಗಿಲ್ ವಿಜಯ ದಿವಸದ 26 ನೇ ವಾರ್ಷಿಕೋತ್ಸವವನ್ನು ನಗರದ ಸೈನಿಕ ಶಾಲೆ ಆವರಣದಲ್ಲಿ ಶನಿವಾರ ಆಚರಿಸಲಾಯಿತು.ಇಂದು ನಮ್ಮ ದೇಶಭಕ್ತಿಯನ್ನು ಪ್ರದರ್ಶಿಸುವ ಮತ್ತು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರನ್ನು ಸ್ಮರಿಸುವ ದಿನವಾಗಿದೆ. 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ದೇಶಕ್ಕಾಗಿ ಜೀವ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯಕ್ಕೆ ಗೌರವ ಸಲ್ಲಿಸಲು ಪ್ರತಿ ವರ್ಷ ಜುಲೈ 26 ರಂದು ‘ಕಾರ್ಗಿಲ್ ವಿಜಯ ದಿವಸ್’ ವನ್ನು ಆಚರಿಸಲಾಗುತ್ತದೆ. ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ…

Read More