ವಿಜಯಪುರದಲ್ಲಿ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶಕ್ಕೆ ಬ್ಯಾನರ್ ಅನಾವರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 8:ಸಮಸ್ತ ಬ್ರಾಹ್ಮಣ ಸಂಘಟನೆಗಳು ತಾಲೂಕು ಹಾಗೂ ಜಿಲ್ಲಾ ಘಟಕಗಳ ಸಹಕಾರದೊಂದಿಗೆ, ಶ್ರೀ ಚಿದಂಬರ ಸೇವಾ ಸಮಿತಿ ಮತ್ತು ಮಂಗಳಸೂತ್ರ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಶ್ರೀ ಚಿದಂಬರೇಶ್ವರ ಸಾಂಸ್ಕೃತಿಕ ಭವನ, ರಿಂಗ್ ರೋಡ್, ಮನಗೂಳಿ ರಸ್ತೆಯಲ್ಲಿನಡೆಯಲಿರುವ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶದ ಬ್ಯಾನರ್ ಅನ್ನು ಅನಾವರಣಗೊಳಿಸಲಾಯಿತು.ಈ ಸಮಾವೇಶವು ಜು. 11 ಮತ್ತು 12 ರಂದು ಎರಡು ದಿನಗಳ ಕಾಲ ನಡೆಯಲಿದೆ. ಜೊತೆಗೆ, ಕಲ್ಯಾಣ ಪ್ರಾಪ್ತಿಗಾಗಿ…

Read More

ವಿಜಯಪುರದ ರಂಗಭೂಮಿ ಮತ್ತು ಸಿನಿಮಾ ಕಲಾವಿದೆ ‘ಗೋಹಾರ್ ಬಾಯಿ ಕರ್ನಾಟಕಿ ‘ ಪುಸ್ತಕ ಬೆಂಗಳೂರಲ್ಲಿ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 5:ಕರ್ನಾಟಕ ಸಾಹಿತ್ಯ ಅಕಾಡಮಿಯ ಮಹಿಳಾ ಮುನ್ನಡೆಯ ಪುಸ್ತಕಗಳಲ್ಲಿ ವಿಜಯಪುರದ ಸಾಹಿತಿ ಮೋಹನ ಕಟ್ಟಿಮನಿಯವರು ರಚಿಸಿದ ಹೆಸರಾಂತ ರಂಗಭೂಮಿ ಮತ್ತು ಸಿನಿಮಾ ಅಭಿನೆತ್ರಿ ‘ಗೋಹಾರ್ ಬಾಯಿ ಕರ್ನಾಟಕಿ ‘ ಅವರ ಪುಸ್ತಕವನ್ನು 05-06-2026 ರಂದು ಬೆಂಗಳೂರಿನ ನಯನಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.ರಾಷ್ಟ್ರದ ರಂಗಭೂಮಿ ಇತಿಹಾಸದಲ್ಲಿ ದಂತಕತೆಯಾದ ‘ ಗೋಹಾರ್ ಬಾಯಿ ‘ ದುರಂತ ನಾಯಕಿ ರಂಗಭೂಮಿಯ ಮೇಲೆ ಲಕ್ಷಾಂತರ ಜನರ ಹೃದಯದಲ್ಲಿ ಉಳಿದ ಈ ಕಲಾವಿದೆ ಇತಿಹಾಸ ನಿರ್ಮಿಸಿದ್ದರೂ ಇತಿಹಾಸದ ಪುಟಗಳಲ್ಲಿ ಇವರು ಉಳಿದಿರಲಿಲ್ಲ…

Read More

ವಿಜಯಪುರ ಜಿಲ್ಲೆಗೆ ಕೇಂದ್ರದಿಂದ 153 ಕೋಟಿ ರೂ. ಮಂಜೂರು-ಸಂಸದ ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 27:ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ವಿಜಯಪುರಕ್ಕೆ ವಿವಿಧ ನಿರ್ಣಾಯಕ ಮೂಲಸೌಕರ್ಯ ಯೋಜನೆಗಳಿಗಾಗಿ ಆರ್ ಐಡಿ ನಬಾರ್ಡ್ ನಡಿ 153 ಕೋಟಿ ರೂ. ಮಂಜೂರು ಮಾಡಿದೆ ಎಂದು ಸಂಸದರಾರದ ರಮೇಶ ಜಿಗಜಿಣಗಿ ಅವರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿಗಾಗಿ ಕಡಿಮೆ ವೆಚ್ಚದ ಸಾಲ ಸಹಾಯವಾಗಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ ವಿಜಯಪುರ ಜಿಲ್ಲೆಗೆ 153.5 ಕೋಟಿ…

Read More

ರೈಲು ಹಳಿಗೆ ಬಿದ್ದು ಯುವಕ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 25:ಯುವಕನೋರ್ವ ರೈಲು ಹಳಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂಡಿ ನಗರದ ರೈಲು ನಿಲ್ದಾಣ ಹತ್ತಿರ ಶನಿವಾರ ರಾತ್ರಿ ನಡೆದಿದೆ.ಮೃತ ಯುವಕನನ್ನು ಇಂಡಿ ತಾಲೂಕಿನ ಸಾತಲಗಾಂವ ಪಿ ಐ ಗ್ರಾಮದ ವಿಜಯ ಮಲ್ಲಿಕಾರ್ಜುನ ಮಡಗೊಂಡ (24) ಎಂದು ಗುರುತಿಸಲಾಗಿದೆ.ಶನಿವಾರ ರಾತ್ರಿ 2 ಗಂಟೆಗೆ ಸೊಲ್ಲಾಪುರ ಹುಬ್ಬಳ್ಳಿ ರೈಲು (56903 ) ಸಂಚರಿಸುವಾಗ ಎರಡೂ ಹಳಿಗಳ ನಡುವೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ರೈಲ್ವೆ ಪೊಲೀಸರ ಮಾಹಿತಿಯ…

Read More

ನಗರದಲ್ಲಿ ಮತ್ತೊಂದು ಹೊಸ ಆಧಾರ್‌ ಸೇವಾ ಕೇಂದ್ರ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ 25:ನಗರ ನಿವಾಸಿ-ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿರಿಸಿದ್ದು, ನಗರದ ಆಶ್ರಮ ರಸ್ತೆಯಲ್ಲಿರುವ ಬಿಎಲ್‌ ಡಿಇ 2ನೇ ಗೇಟ್‌ ಎದುರಿಗಿರುವ ಬಜಾಜ್‌ ಶೋರೂಂ ಮೇಲಿನ ಕಟ್ಟಡದಲ್ಲಿ ಹೊಸ ಆಧಾರ್‌ ಸೇವಾ ಸೇವಾ ಕೇಂದ್ರವನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ತಡೆರಹಿತ ಆಧಾರ್‌ ಸೇವೆ:ವಿಜಯಪುರ ಆಧಾರ್ ಸೇವಾ ಕೇಂದ್ರಗಳ ಪೈಕಿ ಇದು ‘ಮಾಡೆಲ್-ಬಿ’ ಕೇಂದ್ರವಾಗಿದ್ದು,ನಿವಾಸಿಗಳಿಗೆ ತಡೆರಹಿತ ಆಧಾರ್…

Read More

ವಿಜಯಪುರದ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 20:ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಅನುಭವಿಸುತ್ತಿರುವ ಮೂಲಭೂತ ಸಮಸ್ಯೆಗಳು, ಅಕ್ರಮ ಶುಲ್ಕ ವಸೂಲಿ ಹಾಗೂ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ನಿತ್ಯ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಕಾರ್ಮಿಕರು ಬಸ್ ನಿಲ್ದಾಣವನ್ನು ಅವಲಂಬಿಸಿಕೊಂಡಿದ್ದರೂ, ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸ್ಪಷ್ಟವಾಗಿ ಎದ್ದು…

Read More

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು

ಸಪ್ತಸಾಗರ ವಾರ್ತೆ, ವಿಜಯಪುರ, ಏ. 14:ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ ದುರ್ಘಟನೆ ನಗರ ಹೊರ ವಲಯದ ಅಲಿಯಾಬಾದ ಬಳಿ ನಡೆದಿದೆ.ಗ್ರಾ.ಪಂ ಸದಸ್ಯ ರಾಜು ಕುರಿ ಎಂಬುವರು ಗುಂಡೇಟಿಗೆ ಬಲಿಯಾಗಿದ್ದಾರೆ.ದುಷ್ಕರ್ಮಿಗಳು ರಾಜುನ ಮೇಲೆ 6 ಸುತ್ತು ಗುಂಡು ಹಾರಿಸಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆಪಾಂಗರುನ ದೊಡ್ಡಿ ನಿವಾಸಿಯಾಗಿದ್ದ ರಾಜು ಕುರಿಯು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು…

Read More

ವಚನಾನಂದ ಶ್ರೀ ಸತ್ಯ ಹರಿಶ್ಚಂದ್ರ ಅಲ್ಲ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ವಚನಾನಂದ ಸ್ವಾಮಿಜಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಚ್ಛಾಟನೆ ವಿಚಾರ ಕುರಿತು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.ನಮ್ಮದೇ ಸರ್ಕಾರ ಇದ್ದರೂ ವಚನಾನಂದ ಸ್ವಾಮಿಗಳ ವಿರುದ್ದ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಸ್ಪೀಕರ್ ಗೆ ಹೇಳಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು.ಹರಿಹರ ಹಾಗೂ ಕೂಡಲಸಂಗಲ ಪೀಠಗಳ ಟ್ರಸ್ಟ್ ಗಳು ಜನರ ನಂಬಿಕೆ…

Read More

ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮಹಿಳಾ ವಿವಿ ಖೋಖೋ ತಂಡ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ದಾವಣಗೆರೆ ವಿವಿಯಲ್ಲಿ ಏ.1ರಿಂದ 4ವರೆಗೆ ನಡೆದ ದಕ್ಷಿಣ ವಲಯ ಅಂತರ್ ಮಹಾವಿದ್ಯಾಲಯಗಳ ಖೋಖೋ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿವಿ ತಂಡ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ವಿವಿ ಕೀರ್ತಿ ಹೆಚ್ಚಿಸಿದೆ.ತಂಡದ ಸಾಧನೆಗೆ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಆಂಧ್ರದ ತಿರುಪತಿ ವಿವಿ, ತಮಿಳುನಾಡಿನ ಭಾರತೀಯರ ವಿವಿ ಹಾಗೂ ಕೇರಳದ ಕಣ್ಣೂರು ವಿವಿ ವಿರುದ್ಧ ಪಂದ್ಯದಲ್ಲಿ ಮಹಿಳಾ ವಿವಿ ತಂಡ ಜಯಗಳಿಸುವ ಮೂಲಕ ರಾಜ್ಯ ಪ್ರತಿನಿಧಿಸಿ ಸಾಧನೆ ಮೆರೆದಿದೆ.ತಂಡದ ನಾಯಕಿ, ಎಂಪಿಇಡಿ…

Read More

ಜನಗಣತಿ‌ ಯಶಸ್ವಿಗೊಳಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 5: ಜನಗಣತಿ-2027ರಡಿ ಮನೆಗಳ ಪಟ್ಟಿ ಮತ್ತು ಮನೆ ಗಣತಿಯನ್ನು ಏ. 16 ರಿಂದ ಮೇ 15ರವರೆಗೆ 30 ದಿನಗಳ ಕಾಲ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ತಿಳಿಸಿದ್ದಾರೆ.‌ಈಗಾಗಲೇ ಏ. 1ರಿಂದ ಸ್ವಯಂ ಗಣತಿಗೆ ಅಧಿಕೃತ‌ ಚಾಲನೆ ಸಿಕ್ಕಿದ್ದು, ಏ. 15 ರವರೆಗೆ ಅವಕಾಶ ಕಲ್ಪಿಸಲಾಗಿದೆ ತಿಳಿಸಿದರು.ಜನಗಣತಿಯು ಅತ್ಯಂತ ತಳಮಟ್ಟದ ಆಡಳಿತ ಘಟಕಗಳಿಗೆ, ಅಂದರೆ, ಗ್ರಾಮೀಣ ಪ್ರದೇಶದ ಹಳ್ಳಿಗಳು ಮತ್ತು ನಗರ ಪ್ರದೇಶಗಳಲ್ಲಿನ ಪಟ್ಟಣ, ವಾರ್ಡ್ ಗಳಿಗೆ ವಸತಿ ಸ್ಥಿತಿ,…

Read More