ಅ. 4ರಂದು ಹಜರತ್ ಅರ್ಕಾಟ್ ದರ್ಗಾದ ಉರುಸು
ಸಪ್ತ ಸಾಗರ ವಾರ್ತೆ, ವಿಜಯಪುರ, ಅ. 2 ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರ ಅಂಗವಾಗಿ ಅ.4 ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ. ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ…


