ಬಿಎಲ್ ಡಿಇ ಸಿದ್ದೇಶ್ವರ ಶಿಕ್ಷಣ ಕಾಲೇಜಿನಲ್ಲಿ ಪಾಲಕರ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1 : ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ” ಪಾಲಕ-ಶಿಕ್ಷಕರ ಸಭೆ”ಯನ್ನು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಅತಿಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಆಗಮಿಸಿದ್ದು, ವಿದ್ಯಾರ್ಥಿಗಳ ಪ್ರಗತಿಯ ಕುರಿತು ಚರ್ಚಿಸಲಾಯಿತು. ಸಹ ಪ್ರಾಧ್ಯಾಪಕ ಡಾ.ಎಂ.ಎಸ್. ಹಿರೇಮಠ ಮಹಾವಿದ್ಯಾಲಯ ಬೆಳೆದು ಬಂದ ಬಗೆಯನ್ನು ತಿಳಿಸಿದರು. ಸಹ ಪ್ರಾಧ್ಯಾಪಕ ಡಾ.ಎಂ.ಬಿ. ಕೋರಿ ಮಹಾವಿದ್ಯಾಲಯದ ಸೌಲಭ್ಯಗಳ ಕುರಿತು ತಿಳಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಜೆ.ಎಸ್. ಪಟ್ಟಣಶೆಟ್ಟಿ ಮಹಾವಿದ್ಯಾಲಯವು ಹೊಂದಿರುವ ವಿವಿಧ ಘಟಕಗಳ ಕುರಿತು ಮಾತನಾಡಿದರು.ಸಹಾಯಕ…

Read More

ದೇವರ ದಾಸಿಮಯ್ಯನವರ ವಚನಗಳ ಸಾರ ಸಮಾಜಕ್ಕೆ ದಾರಿ ದೀವಿಗೆ: ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.23:ಜೀವನ ಎಂಬ ರಥದಲ್ಲಿ ಭಕ್ತಿ ಎಂಬ ಕೀಲಿ ಪ್ರತಿಯೊಬ್ಬರಿಗೂ ಅತೀ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಇಂದಿನ‌ ಒತ್ತಡದ‌ ಬದುಕಿನಲ್ಲಿ‌ ಬಹುತೇಕರು ಭಕ್ತಿ‌ಮಾರ್ಗದಿಂದ‌ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಅದೆಷ್ಟೇ ಒತ್ತಡ ಇದ್ದರೂ ಪ್ರತಿಯೊಬ್ಬರೂ ಭಕ್ತಿ…

Read More

ವಿಜಯಪುರ: ಸಂಭ್ರಮದ ರಮಜಾನ್ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21 :ವಿಜಯಪುರ ಜಿಲ್ಲೆಯಾದ್ಯಂತ ಈದ್ – ಉಲ್- ಫಿತರ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಳೆದ ಒಂದು ತಿಂಗಳುಗಳಿಂದ ರೋಜಾ, ರಾತ್ರಿ ಹೊತ್ತು ವಿಶೇಷ ತರಾವೀಹ್ ನಮಾಜ್ ಸಲ್ಲಿಸಿದ ಮುಸ್ಲಿಂ ಬಾಂಧವರು ಶನಿವಾರ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು. ಹೊಸ ಬಟ್ಟೆ ಧರಿಸಿ, ಅತ್ತರ ಎಂಬ ಸುಗಂಧದ್ರವ್ಯ ಹಚ್ಚಿಕೊಂಡು, ಕಣ್ಣಿಗೆ ಸುರಮಾ ಹಚ್ಚಿಕೊಂಡು ನಮಾಜ್ ಸಲ್ಲಿಕೆಗೆ ಮಸಜೀದ್ ಹೆಜ್ಜೆ ಹಾಕುತ್ತಿರುವ ದೃಶ್ಯ ಕಂಡು ಬಂದಿತು.ವಿಜಯಪುರದ ದಖನಿ ಈದ್ಗಾ, ಆಲಂಗೀರ ಈದ್ಗಾ, ಜಾಮೀಯಾ ಮಸಜೀದ್, ಧಾತರಿ…

Read More

ಮಾ. 29ರಂದು ವಿಜಯಪುರ ಡಿಸ್ಟಿಕ್ ಓಪನ್ ಅಂಡ್ ಚಿಲ್ಡ್ರನ್ ಚೆಸ್ ಕಾಂಪಿಟೇಶನ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.21:ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾಮಟ್ಟದ ಓಪನ್ ಮತ್ತು ಮಕ್ಕಳ ಚೆಸ್ ಟೂರ್ನಾಮೆಂಟ್ ಅನ್ನು ಮಾರ್ಚ್ 29 ಗುರುಕುಲ ಮಾದರಿ ಶಾಲೆ, ಮಿರಜ್ಕರ್ ಬಿಲ್ಡಿಂಗ್ ಅಥಣಿ ಸೊಲ್ಲಾಪುರ ರಿಂಗ್ ರೋಡ್ ಸುಕೂನ್ ಲೇಔಟ್ ಹತ್ತಿರ ವಿಜಯಪುರದಲ್ಲಿ ಆಯೋಜಿಸಲಾಗಿದೆ.ವಿಜಯಪುರ ನಗರದ ಎ.ಆರ್. ಜೆ. (ARJ)ಇಂಟರ್ನ್ಯಾಷನಲ್ ಶಾಲೆಯವರು ಇದರ ಪ್ರಾಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಈ ಟೂರ್ನಾಮೆಂಟ್ ನಲ್ಲಿ ಓಪನ್ ಅಂಡರ್ 15,13,11, ಮತ್ತು 9 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳು ಸ್ವಿಸ್ ಲೀಗ್ ಪದ್ಧತಿಯಲ್ಲಿ ನಡೆಯಲಾಗುತ್ತದೆ. ಪ್ರತಿಯೊಬ್ಬ ಆಟಗಾರರಿಗೂ 20…

Read More

ವಿಜಯಪುರದಲ್ಲಿ 15ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ: ಹೊಟೇಲ್ ಗಳ‌ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ,ಮಾ. 17:ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರ್ ಬಳಕೆಯಾಗುತ್ತಿರುವುದನ್ನು ಗಂಭೀರವಾಗಿ‌ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಹಾಗೂ‌ ಗ್ರಾಹಕ‌ ವ್ಯವಹಾರಗಳ ಇಲಾಖೆ‌ ಅಧಿಕಾರಿಗಳು ಮಂಗಳವಾರ ಹೊಟೇಲ್ ಗಳ‌ ಮೇಲೆ ದಾಳಿ ನಡೆಸಿ 15ಕ್ಕೂ ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.ನಗರದ ಸೊಲ್ಲಾಪುರ ರಸ್ತೆ ಪಕ್ಕದಲ್ಲಿರುವ ಹೋಟೆಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರಗಳನ್ನು ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು, ಒಟ್ಟು 15 ಗೃಹ ಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ. ತನ್ಮೂಲಕ ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ…

Read More

ವಿಜಯಪುರದಲ್ಲಿ ಹೋಳಿ ರಂಗಿನಾಟದಲ್ಲಿ ಮಿಂದೆದ್ದ ಜನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 4 :ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಎತ್ತ ನೋಡಿದರೂ ಬಣ್ಣದಾಟದ ಸಡಗರ….ಕೆಂಪು, ಹಳದಿ, ಕೇಸರಿ ಹೀಗೆ ನಾನಾ ಬಣ್ಣಗಳನ್ನು ಬಳಿದುಕೊಂಡು, ಇತರರಿಗೂ ಉತ್ಸಾಹದಿಂದ ಎರಚಲು ಮುಂದಾದ ಯುವಕರ ಗುಂಪು…ಅಲ್ಲಲ್ಲಿ ಹೋಲಿ ಇವೆಂಟ್‌ಗಳಲ್ಲಿ ಯುವಕರ ಅಮಿತೋತ್ಸಾಹದ ಬಣ್ಣದಾಟ, ಕುಣಿದಾಟ, ಬೈಕ್ ಮೇಲೆ ಯುವಕರ ಹರ್ಷೋದ್ಘಾರದ ಸಂಚಾರ…ಹೋಳಿ ಹುಣ್ಣಿಮೆ ಅಂಗವಾಗಿ ಬುಧವಾರ ವಿಜಯಪುರದಲ್ಲಿ ಕಂಡು ಬಂದ ದೃಶ್ಯಗಳಿವು.ಬೆಳಿಗ್ಗೆಯಿಂದಲೇ ವಿಜಯಪುರ ರಂಗಿನಾಟದಲ್ಲಿ ಮಿಂದೆದಿತ್ತು. ಸೂರ್ಯನ ಪ್ರಖರವಾದ ಬಿಸಿಲು ಬಣ್ಣದಾಟಕ್ಕೆ ಬ್ರೇಕ್ ಬೀಳಲಿಲ್ಲ. ಮಧ್ಯಾಹ್ನವಾದರೂ ಬಣ್ಣದಾಟದ ಉತ್ಸಾಹಕ್ಕೆ ಮಾತ್ರ…

Read More

ಸಚಿವ ಶಿವಾನಂದ ಪಾಟೀಲರಿಗೆ ಮಾತೃ ವಿಯೋಗ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 22:ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ಬೆಳಿಗ್ಗೆ ನಿಧರಾಗಿದ್ದಾರೆ.ಮೃತರಿಗೆ ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ, ಶಿವಾನಂದ ಪಾಟೀಲ ಹಾಗೂ ವಿಜುಗೌಡ ಪಾಟೀಲ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು, ಬಳಗವಿದೆ.ಮೃತರ ಅಂತ್ಯ ಕ್ರಿಯೆ ಭಾನುವಾರ ಸಂಜೆ 4-30 ಗಂಟೆಗೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಲಿದೆ.

Read More

ವಿಜಯಪುರದಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್ ಫೆಬ್ರವರಿ 21 ರಂದು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 18:ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸ ರಿ ಗ ಮ ಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ‘ಸ ರಿ ಗ ಮ ಪ’ ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ.ಈ ಬಾರಿಯ ಸ ರಿ ಗ ಮ ಪ ಮಕ್ಕಳಿಗಾಗಿ ನಡೆಯಲಿದ್ದು 3 ವರುಷದಿಂದ 15 ವರುಷದ ಒಳಗಿನ ಮಕ್ಕಳು ಈ ಆವೃತ್ತಿಯಲ್ಲಿ…

Read More

ಕಾರ್ ಸರ್ವಿಸ್ ಸೆಂಟರ್ ಮಾಲೀಕನಿಗೆ ರೂ.5 ಲಕ್ಷ ನೆರವು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ನಗರದ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್ ಮಾಲೀಕ ಹನುಮಂತ ಕನಮಡಿ ಅವರಿಗೆ ಸೋಮವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವೈಯಕ್ತಿಕವಾಗಿ ರೂ.5 ಲಕ್ಷ ಸಹಾಯಧನ ನೀಡಿದರು.ನಗರದ ರಾಷ್ಟ್ರೀಯ ಹೆದ್ದಾರಿ- 50 ರಲ್ಲಿರುವ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್ ದಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ಎರಡು ದಿನಗಳ ಹಿಂದೆ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಅದರಂತೆ…

Read More

ಫೆ. 2ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 30:ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಹಯೋಗದಲ್ಲಿ ಫೆ.2ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಯುವ ಸಮೃದ್ಧಿ ಸಮ್ಮೇಳನ- ವಿಜಯಪುರ ಉದ್ಯೋಗ ಮೇಳವನ್ನು ದರಬಾರ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ.ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾ‌ಂತಾ ನಾಯ್ಕ ಅವರು ಉದ್ಯೋಗ‌ ಮೇಳದ ಕುರಿತು ವಿವರ ಹಂಚಿಕೊಂಡರು.ಈ ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯೆ…

Read More