ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 :ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 :ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ…

Read More

ಬೆಳೆ ಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಕೈ ಬಿಟ್ಟುಹೋಗದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ತಾಲೂಕಿನಲ್ಲಿ ರೈತರ ಬೆಳೆ ಹಾನಿಯಾಗಿದ್ದು, ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಕುರಿತು ಕೈಗೊಂಡ ಜಂಟಿ ಸಮೀಕ್ಷೆಯಲ್ಲಿ ಯಾವುದೇ ಅರ್ಹ ರೈತರ ಜಮೀನು ಕೈಬಿಟ್ಟು ಹೋಗದಂತೆ ನಿಗಾವಹಿಸಿ ಸರ್ಮಪಕ ಸಮೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು….

Read More

ಡಾ. ರಾಘವೇಂದ್ರ ಕುಲಕರ್ಣಿ, ಪ್ರೊ. ಡಾ. ಕುಶಾಲದಾಸರಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21 : ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ರಚನಾಶಾಸ್ತ್ರ ವಿಜ್ಞಾನ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರಿಗೆ 2025ನೇ ವರ್ಷದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.ಡಾ. ರಾಘವೇಂದ್ರ ಕುಲಕರ್ಣಿ ಅವರು ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲ ದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ…

Read More

ಮೈಸೂರು ದಸರಾ ಮಾದರಿಯಲ್ಲಿ ಹಿಟ್ಟಿನಹಳ್ಳಿ ದಸರಾ ನಾಡದೇವಿ ನವರಾತ್ರಿ ಉತ್ಸವಕ್ಕೆ ಭರದ ಸಿದ್ಧತೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20 :ಮೈಸೂರು ದಸರಾ ಹಬ್ಬದ ಮಾದರಿಯಲ್ಲಿಯೇ ವೈಭವಯುತವಾಗಿ ತಾಂಬಾದಲ್ಲಿ ಕಳೆದ ೫೪ ವರ್ಷಗಳಿಂದಲೂ ಶಿಕ್ಷಣಪ್ರೇಮಿ ದಿ.ಫೂಲಸಿಂಗ್ ಚವ್ಹಾಣ ಅವರ ನೇತೃತ್ವದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಪರಂಪರೆಯನ್ನು ಮಾಜಿ ಶಾಸಕ ಹಾಗೂ ಅವರ ಪುತ್ರ ಡಾ.ದೇವಾನಂದ ಚವ್ಹಾಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ಬಾರಿಯೂ ಸಹ ತಾಂಬಾದಲ್ಲಿ ಸೆ. ೨೨ ರಿಂದ ಅ. ೨ ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ,…

Read More

ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ…

Read More

ನಿವೃತ್ತ ತಹಸೀಲ್ದಾರ್ ದೇಹ ದಾನಕ್ಕೆ ನೋಂದಣಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಮ್ಮ ದೇಹದಾನ ಮಾಡುವುದಾಗಿ ದಂಪತಿ ಮತ್ತು ನಿವೃತ್ತ ತಹಸೀಲ್ದಾರ ಹೆಸರು ನೋಂದಾಯಿಸಿದ್ದಾರೆ.ವಿಜಯಪುರ ನಗರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಮತ್ತು ವಿವೇಕ ನಗರ ನಿವಾಸಿ ಸುರೇಶ ಚನ್ನಬಸಪ್ಪ ದೇಸಾಯಿ(71) ಮತ್ತು ಅವರ ಪತ್ನಿ ಹಾಗೂ ಸಮಾಜ ಸೇವಕಿ ಗೀತಾ ಸುರೇಶ ದೇಸಾಯಿ(63) ಹಾಗೂ ನಗರದ ಕನಕದಾಸ ಬಡಾವಣೆಯ ನಿವಾಸಿ ಮತ್ತು ನಿವೃತ್ತ ತಹಸೀಲ್ದಾರ…

Read More

ಬಿಎಲ್ ಡಿಇ ಆಸ್ಪತ್ರೆಯಲ್ಲಿ ನೇರ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ARK) ಯೋಜನೆ ಅಡಿಯಲ್ಲಿ ರೋಗಿಗಳು (AB-ArK) ಪ್ಯಾಕೇಜ್ ಗಳಲ್ಲಿ 900 (3A) ಕೋಡ್ ಗಳು ಮತ್ತು 254 (2B) ಕೋಡ್ ಗಳಲ್ಲಿ ಬರುವ ಕಾಯಿಲೆಗಳಿಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಂದ ಶಿಫಾರಸು ಇಲ್ಲದೇ ನೇರವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.ಈ ಮುಂಚೆ ಈ ಸ್ಕೀಂ ನಡಿ ನವಜಾತ…

Read More

ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಿಲ್ಲ :ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ‌ ಮರುಸಮೀಕ್ಷೆ ಕುರಿತು ಸೌಹಾರ್ದಯುತ ಚರ್ಚೆ ನಡೆದಿದೆ ಹೊರತು ಯಾವುದೇ ರೀತಿ ಗದ್ದಲ, ಗೊಂದಲ ಉಂಟಾಗಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಮೇಜು ಗುದ್ದಿ ಮಾತನಾಡಿದ್ದೇನೆ. ಪೇಪರ್ ಹರಿದು ಹಾಕಲಾಗಿದೆ. ಸಭೆಯಲ್ಲಿ ಸೌಹಾರ್ದಯುತವಾಗಿ ಚರ್ಚೆ ನಡೆದಿದೆ. ಸಚಿವ…

Read More

ಜಿಲ್ಲೆಯ ಅರಣ್ಯ ಪ್ರದೇಶ ಶೇ.10ರಷ್ಟು ಹೆಚ್ಚಿಸುವ ಗುರಿ -ಸಚಿವ ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದ ವಿಜಯಪುರ ಜಿಲ್ಲೆಯಲ್ಲಿ ಪರಿಸರ ಕಾಳಜಿಯೊಂದಿಗೆ ಕೋಟಿ ವೃಕ್ಷ ಅಭಿಯಾನದ ಮೂಲಕ 0.17ರಷ್ಟಿದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ಶೇಕಡಾ 2ರಷ್ಟು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಶುಕ್ರವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಕೈಗಾರಿಕೆ ಇಲಾಖೆ…

Read More