ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು-ಪ್ರಭುಲಿಂಗ ಹಂಡಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 20: ಪ್ರತಿವರ್ಷದಂತೆ ಈ ವರ್ಷವು ಕೂಡ ದೀಪಾವಳಿ ಹಬ್ಬದ ನಿಮಿತ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು ಎಂದು ಜಾತ್ರಾ ಕಮೀಟಿಯ ಅಧ್ಯಕ್ಷಪ್ರಭುಲಿಂಗ ಹಂಡಿ ಹೇಳಿದರು.ಸೋಮವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಅಂಗವಾಗಿ ಶ್ರೀ ಭೀರದೇವರ ಮತ್ತು ಶ್ರೀ ಪರಮಾನಂದ ದೇವರ ಜಾತ್ರಾ ಮಹೋತ್ಸವದಲ್ಲಿ ಹಮ್ಮಿಕೊಂಡ 8 ಕಿಮೀ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಟಗಳು ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ದೇಶೀಯ ಆಟಗಳಿಗೆ…

Read More

ಕನ್ಹೇರಿ ಶ್ರೀಗಳ ಮೇಲಿನ ನಿಷೇಧ ಹಿಂಪಡೆಯದಿದ್ದರೆ ವಿಜಯಪುರ ಬಂದ್ ಗೆ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16: ಸಮಾಜದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಯಥಾವತ್ತಾಗಿ ವಿವರಿಸಿದ್ದಕ್ಕೆ ಶ್ರೀ ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳಿಗೆ ವಿಜಯಪುರಕ್ಕೆ ಬರದಂತೆ ಜಿಲ್ಲಾಡಳಿತ ನಿಷೇಧ ಹೇರಿರುವುದನ್ನು ಹಿಂಪಡೆಯದಿದ್ದರೆ ವಿಜಯಪುರದ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಎಚ್ಚರಿಸಿದ್ದಾರೆ.ರಾಜಕೀಯ ಪ್ರಾಬಲ್ಯ ಸಾಧಿಸಲು, ವೋಟ್ ಬ್ಯಾಂಕ್ ರಾಜಕಾರಣವನ್ನು ಧಿಕ್ಕರಿಸಲು ಅವರು ಮಾತನಾಡಿದ ಕಾರಣ, ಅವರ ಮೇಲೆ ಈ ಕ್ರಮ ಜರುಗಿಸಲಾಗಿದೆ. ಆತ್ಮನಿರ್ಭರ ಸಮಾಜವನ್ನು ಸ್ಥಾಪಿಸಲು ಅನೇಕ ಉಪಕ್ರಮಗಳನ್ನು…

Read More

ಕನ್ಹೇರಿ ಶ್ರೀಗಳಿಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಮಹಾರಾಷ್ಟ್ರದ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಕನ್ಹೇರಿ ಶ್ರೀಗಳಿಗೆ ದಿನಾಂಕ 16-10-2025 ರಿಂದ 14-12- 2025 ವರೆಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಆದೇಶ ಮಾಡಿದ್ದಾರೆ.ಅ. 16, 17 ರಂದು ಬಸವನ ಬಾಗೇವಾಡಿಯಲ್ಲಿ ನಡೆಯುವ…

Read More