ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು- ಮಂಜುಳಾ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 2:ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕುಮಾರಿ ಮಂಜುಳಾ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿದರು.ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕುಮಾರಿ ಮಂಜುಳಾ ಹೇಳಿದರು. ಜನಪ್ರತಿನಿಧಿಗಳಾದವರಿಗೆ ಇಂಥ ನಡವಳಿಕೆ ಸರಿಯಲ್ಲ ಎಂದು ಖಂಡಿಸಿದರು. ಜನಪ್ರತಿನಿಧಿಗಳ ಇಂತಹ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕವಾಗಿ ಬರುವ ಜನಪ್ರತಿನಿಧಿಗಳಿಗೆ ಸಚ್ಚಾರಿತ್ರ್ಯ ಬಹಳ ಮುಖ್ಯ ಎಂದರು.ಮಾಜಿ…


