ಪತ್ರಿಕಾ ದಿನಾಚರಣೆ: ಪತ್ರಿಕೋದ್ಯಮ ಸತ್ಯ, ನ್ಯಾಯದ ಪರವಾಗಿರಲಿ – ಯತ್ನಾಳ
ಸಂಘಕ್ಕೆ ₹5 ಲಕ್ಷ ದೇಣಿಗೆ ಘೋಷಿಸಿದ ಶಾಸಕ ಕಟಕದೊಂಡ ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕಾನಿಪ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಭಾನುವಾರ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಪತ್ರಿಕಾ ದಿನಾಚರಣೆ-2026 ಅಂಗವಾಗಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪತ್ರಿಕೋದ್ಯಮವು ಸಮಾಜದ ಸತ್ಯವನ್ನು ಅನಾವರಣಗೊಳಿಸುವ ಶಕ್ತಿಯಾಗಿದ್ದು, ಪತ್ರಕರ್ತರು ಸದಾ ಸತ್ಯ,…


