ಯಾರೂ ಮತದಾನದ ಹಕ್ಕಿನಿಂದ ವಂಚಿತರಾಗದಿರಲಿ; ಸಮಾಜದ ಪ್ರಮುಖರು ಜಾಗೃತಿ ಮೂಡಿಸಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಅಮೂಲ್ಯವಾಗಿದ್ದು, ಹಿಂದೂ ಸಮಾಜದ ಸಣ್ಣ ಪುಟ್ಟ ಜಾತಿ-ಉಪಜಾತಿಗಳ ಬಾಂಧವರು ತಮ್ಮ ಮತ್ತು ತಮ್ಮ ಕುಟುಂಬದ ಎಲ್ಲ ಸದಸ್ಯರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು, ತಪ್ಪದೆ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಸಮಾಜದ ಪ್ರಮುಖರು ತಮ್ಮ ಕುಲಬಾಂಧವರಿಗೆ ಎಸ್.ಐ.ಆರ್ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು.ಹಿಂದೂ ಸಮಾಜದ ಕಲಾಲ್/ಖಾಟಿಕ್, ಮಡಿವಾಳ (ಅಗಸ), ಹಂದಿಗೊಲ್ಲ/ಹಂದಿಜೋಗಿ, ಭೋವಿ, ಬಂಜಾರಾ, ಗೊಂಧಳಿ, ಕೊರಮ, ಕೊರಚ, ಅಲೆಮಾರಿ ಬುಡಕಟ್ಟು ಜಾತಿಗಳು ಸೇರಿದಂತೆ ವಿವಿಧ ಜಾತಿ ಮತ್ತು ಉಪ ಜಾತಿಗಳ…

Read More

ಸ್ಥಳಾಂತರಗೊಂಡ ಮತದಾರರ ಪತ್ತೆಗೆ ಪಾಲಿಕೆಯ ವಿಶೇಷ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ತಡೆಯಲು ಮಹಾನಗರ ಪಾಲಿಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜೂನ್ 30ರಿಂದ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದ್ದು, ಇದುವರೆಗೆ 2,18,163 ಮತದಾರರಿಗೆ ಯಶಸ್ವಿಯಾಗಿ…

Read More