ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾದ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.6: ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾಧ್ಯ. ಉತ್ತಮ ಪರಿಸರದಿಂದಲೇ ಉತ್ತಮ ಆರೋಗ್ಯ ಹೊಂದಬಹುದು. ನಮ್ಮ ಸುತ್ತಮುತ್ತಲಿನ ಪರಿಸರ ನಮ್ಮ ನಡವಳಿಕೆ ಹಾಗೂ ವಿಚಾರಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ಎಂದು ಚಿಂತಕರು, ಇತಿಹಾಸ ತಜ್ಞರು, ಹಿರಿಯ ಅಧಿಕಾರಿಗಳು, ಪರಿಸರ ಪ್ರೇಮಿಗಳು ಹೇಳಿದ್ದಾರೆ.ವೃ,ಕ್ಷಥಾನ್ ಹೆರಿಟೇಜ್ ರನ್-2025ರ ಮುನ್ನಾ ದಿನವಾದ ಇಂದು ಶನಿವಾರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾನಾ ಚರ್ಚಾಗೋಷ್ಠಿಯಲ್ಲಿ ಮಾತನಾಡಿದ ಗಣ್ಯರು ಪರಿಸರ ಸಂರಕ್ಷಣೆ, ಪ್ರಾಚೀನ…

Read More

ವೃಕ್ಷಥಾನ್ ಹೆರಿಟೇಜ್ ರನ್: ರೂಟ್ ಮ್ಯಾಪ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ನಗರದಲ್ಲಿ ಡಿಸೆಂಬರ್ 7 ರಂದು ರವಿವಾರ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಓಟದಲ್ಲಿ ಪಾಲ್ಗೋಳ್ಳಲಿರುವ ಕ್ರೀಡಾಪಟುಗಳು ಓಡಲಿರುವ ಮಾರ್ಗ ಮತ್ತು ಓಟ ಪ್ರಾರಂಭವಾಗಲಿರುವ ಸ್ಥಳ, ಸಮಯ ಮತ್ತಿತರ ಮಾಹಿತಿಯನ್ನು ರನ್ ಕೋರ್ ಕಮಿಟಿ ಪ್ರಕಟಿಸಿದೆ. ಬೆಳಿಗ್ಗೆ 5.30 ರಿಂದಲೇ ನಗರದಲ್ಲಿ ಓಟ ನಡೆಯುವ ಮಾರ್ಗದಲ್ಲಿ ಝಿರೋ ಟ್ರಾಫಿಕ್ ವ್ಯವಸ್ಥೆ ಇರುವುದರಿಂದ ಎಲ್ಲ ವಿಭಾಗಗಳ ಕ್ರೀಡಾಪಟುಗಳು ನಸುಕಿನ ಜಾವ 5.30 ಗಂಟೆಯೊಳಗೆ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ. ಒಟ್ಟು…

Read More

ವೃಕ್ಷಥಾನ್ ಹೆರಿಟೇಜ್ ರನ್:ಚಿತ್ರಕಲೆ, ನಿಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 3: ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಪರ್ಧೆಗಳ ಸಂಘಟನಾ ಸಮಿತಿ ಪ್ರಕಟಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಪಿ.ಯು ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಬಾಲಕರು ಹಾಗೂ ಬಾಲಕಿಯರಿಗಾಗಿ ಸ್ಪರ್ಧೆಯನ್ನು ಆಯೋಜಿಲಾಗಿತ್ತು. ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮತ್ತು ನಿಬಂಧ ಸ್ಪರ್ಧೆಯಲ್ಲಿ ಸುಮಾರು 370 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಸ್ಥಾನ ರೂ.10 ಸಾವಿರ, ದ್ವಿತೀಯ ಸ್ಥಾನ ರೂ.7500,…

Read More

ವೃಕ್ಷಥಾನ್ ಹೆರಿಟೇಜ್ ರನ್: ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23: ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಆಯೋಜಿಸಲಾಗಿದ್ದ ನಿಬಂಧ ಸ್ಪರ್ಧೆಗೆ ವಿದ್ಯಾರ್ಥಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ರವಿವಾರ ಬೆಳಿಗ್ಗೆ ಗಗನ್ ಮಹಲ್ದಲ್ಲಿ ನಿಬಂಧ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೋಂಡು ಗಮನ ಸೆಳೆದಿದ್ದಾರೆ. ಕಳೆದ ವಾರ ನಗರದ ಪ್ರಾಚೀನ ಸ್ಮಾರಕಗಳನ್ನು ಕುಂಚದ ಮೂಲಕ ಬಿಡಿಸಿದ್ದ ಮಕ್ಕಳು ಇಂದು ಕಳೆದ ಒಂದು ದಶಕದಲ್ಲಿ ಬಸವನಾಡಿನ ಪರಿಸರದಲ್ಲಿ ಆಗಿರುವ ಅಮೂಲಾಗ್ರ ಬದಲಾವಣೆಯ ಕುರಿತು ನಿಬಂಧ ಬರೆಯುವ…

Read More