ಬೀದಿಯಲ್ಲಿ ತ್ಯಾಜ್ಯ ಎಸೆದರೆ, ಪಾಲಿಕೆಯಿಂದ ಕಾನೂನು ಕ್ರಮ-ಎಚ್ಚರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 18:ಮಾಂಸ ಮಾರಾಟದ ವರ್ತಕರು, ಉದ್ದಿಮೆದಾರರು ಇತರೆ ತ್ಯಾಜ್ಯವನ್ನು ಬೀದಿಯಲ್ಲಿ ಅಥವಾ ವರಾಂಡದಲ್ಲಿ ಎಸೆಯುವುದು ಹಾಗೂ ಹಾಕುವುದನ್ನು ಮಹಾನಗರ ಪಾಲಿಕೆ ನಿಷೇಧಿಸಿದ್ದು, ಆದಾಗ್ಯೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದಲ್ಲಿ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದು ಪಾಲಿಕೆ ಪರಿಸರ ವಿಭಾಗದ ಕಾರ್ಯಪಾಲಕ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ.ತ್ಯಾಜ್ಯ ಉತ್ಪಾದಿಸುವ ಪ್ರತಿಯೊಬ್ಬ ನಾಗರಿಕರು, ಉದ್ದಿಮೆದಾರರು ಎಲ್ಲೆಂದರಲ್ಲಿ ತ್ಯಾಜ್ಯ ವಿಸರ್ಜಿಸದೆ ತ್ಯಾಜ್ಯ ವಿಂಗಡಣೆ ಮಾಡಬೇಕು. ವಿಂಗಡಣೆ ಮಾಡಿದ ತ್ಯಾಜ್ಯವನ್ನು ಮಹಾ ನಗರಪಾಲಿಕೆ ದಿನನಿತ್ಯ ಕಳುಹಿಸಿಕೊಡುವ ತ್ಯಾಜ್ಯ ವಾಹನಕ್ಕೆ…

Read More

ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಅನಿಲ ತಯಾರಿಕೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಧ್ಯೆ ಒಪ್ಪಂದ

ಸಪ್ತಸಾಗರ ವಾರ್ತೆ, ಬೆಂಗಳೂರು:ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಅನಿಲ ತಯಾರಿಕೆ ಸಂಬಂಧದ ಒಪ್ಪಂದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಡಾ. ಮಹೇಶ್ವರರಾವ್ ಹಾಗೂ ಭಾರತೀಯ ಅನಿಲ ಪ್ರಾಧಿಕಾರದ (ಗೇಲ್) ಕಾರ್ಯ ನಿರ್ವಾಹಕ ನಿರ್ದೇಶಕ ಎಸ್. ಎನ್. ಯಾದವ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಬುಧವಾರ ಸಹಿ ಹಾಕಿ, ಕಡತ ವಿನಿಮಯ ಮಾಡಿಕೊಂಡರು.ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಬೆಂಗಳೂರು ಘನ…

Read More

ಸಾವಯವ ತ್ಯಾಜ್ಯ ಕೊಳೆಯುವ ಉಪಕರಣ: ಭಾರತ ಸರ್ಕಾರದ ಪೇಟೆಂಟ್ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ “ಸಾವಯವ ತ್ಯಾಜ್ಯವನ್ನು ಕೊಳೆಯುವ ಉಪಕರಣ” ಎಂಬ ಶೀರ್ಷಿಕೆಯ ವಿನ್ಯಾಸಕ್ಕಾಗಿ ಭಾರತ ಸರ್ಕಾರದ ಪೇಟೆಂಟ್ ಕಚೇರಿಯು ಪೇಟೆಂಟ್ ನೀಡಿದೆ.2025ರ ಜು. 30ರಂದು ಸಂಖ್ಯೆ 454549-001 ಹೊಂದಿರುವ ವಿನ್ಯಾಸದ ನೋಂದಣಿ ಪ್ರಮಾಣಪತ್ರದ ಅಡಿಯಲ್ಲಿ ಪೇಟೆಂಟ್ ನೋಂದಾಯಿಸಲಾಗಿದೆ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಾದ ಉತ್ಪನ್ನವನ್ನು ವಿನ್ಯಾಸಗೊಳಿಸುವಲ್ಲಿ ಪ್ರೊ. ಸಂದೀಪ ಶಂಕರ…

Read More