ಪುಸ್ತಕಗಳು ಮಾನವ ಜನಾಂಗದ ಆಸ್ತಿಯಾಗಬೇಕು: ಡಾ ಮಾನಸ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಪುಸ್ತಕಗಳು ಮಾನವ ಜನಾಂಗದ ಆಸ್ತಿಯಾಗಬೇಕು. ಪ್ರತಿಯೊಂದು ಮನೆಯಲ್ಲಿ ದೇವರ ಪೂಜಾ ಕೋಣೆ ಇರುವಂತೆ ಮನೆಗೊಂದು ಗ್ರಂಥಾಲಯವಿದ್ದರೆ ಆ ಮನೆ ಜ್ಞಾನದ ಸಂಪತ್ತಿನಿಂದ ಕೂಡುತ್ತದೆ. ಯುವ ಜನಾಂಗಕ್ಕೆ ದಾರಿದೀಪವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಹೇಳಿದರು.ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಲಕ್ಷಕ್ಕೂ ಅಧಿಕ ಮನೆಗಳಲ್ಲಿ ಮಾನೆಗೊಂದು ಗ್ರಂಥಾಲಯ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ ಎಂದು ನುಡಿದರು.ಬುಧವಾರ ವಿಜಯಪುರ ನಗರದ ಸುಕೂನ್ ಬಡಾವಣೆಯ ಲೇಖಕ ರಾಮಕುಮಾರ ಅವರ ಮನೆಯಲ್ಲಿ ಪ್ರಾಧಿಕಾರದ ಯೋಜನೆಯಲ್ಲಿಯೆ…

Read More

ಇಂದಿನ ಒತ್ತಡ ಜೀವನದಲ್ಲಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವುದು ಹೆಚ್ಚುವರಿ ಸಂಪತ್ತು:ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ನಗರದಲ್ಲಿ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿ ಅವರು ಮಾತನಾಡಿದರು.ಆರೋಗ್ಯವೇ ಭಾಗ್ಯ ಎಂಬುದು ಹಳೆಯ ಮಾತು. ಈಗ ಉತ್ತಮ ಮತ್ತು ಸದೃಢ…

Read More