ಎಸ್ಎಸ್ಎಲ್ಸಿ ಪರೀಕ್ಷಾ‌ ಕೇಂದ್ರ, ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾರ್ಚ್ 23: ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರೀಕ್ಷೆಗಳ ನೇರ ವೀಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ತಾಂತ್ರಿಕ ವ್ಯವಸ್ಥೆಗಳು ದೋಷ ರಹಿತವಾಗಿ ಕಾರ್ಯ ನಿರ್ವಹಿಸುವಂತೆ…

Read More