ಹಿಜಾಬ್ ಅನುಮತಿ ಹಿಂಪಡೆಯುವರೆಗೆ ಹೋರಾಟ ನಿಲ್ಲದು: ಶಾಸಕ ಯತ್ನಾಳ ಎಚ್ಚರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 5:ಹಿಜಾಬ್ ಅನುಮತಿ ಹಿಂಪಡೆಯುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಗತ್ಯಬಿದ್ದರೆ ಜೈಲಿಗೆ ಹೋಗಲು ಸಿದ್ದ. ನಮ್ಮ ಹಿಂದೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಕೇಸರಿ ಶಾಲುಗಳನ್ನು ಹಾಕಿಕೊಂಡೆ ಹೋಗುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ವಿಜಯಪುರ ನಗರದ ದರಬಾರ ಕಾಲೇಜು ಹತ್ತಿರ ಶುಕ್ರವಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ದರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಪರ್ಯಾಯವಾಗಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸುವ ವೇಳೆ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ ನಂತರ ಮಾತನಾಡಿದ…

Read More

ಕನ್ಹೇರಿ ಶ್ರೀಗಳ ಮೇಲಿನ ನಿಷೇಧ ಹಿಂಪಡೆಯದಿದ್ದರೆ ವಿಜಯಪುರ ಬಂದ್ ಗೆ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16: ಸಮಾಜದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಯಥಾವತ್ತಾಗಿ ವಿವರಿಸಿದ್ದಕ್ಕೆ ಶ್ರೀ ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳಿಗೆ ವಿಜಯಪುರಕ್ಕೆ ಬರದಂತೆ ಜಿಲ್ಲಾಡಳಿತ ನಿಷೇಧ ಹೇರಿರುವುದನ್ನು ಹಿಂಪಡೆಯದಿದ್ದರೆ ವಿಜಯಪುರದ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಎಚ್ಚರಿಸಿದ್ದಾರೆ.ರಾಜಕೀಯ ಪ್ರಾಬಲ್ಯ ಸಾಧಿಸಲು, ವೋಟ್ ಬ್ಯಾಂಕ್ ರಾಜಕಾರಣವನ್ನು ಧಿಕ್ಕರಿಸಲು ಅವರು ಮಾತನಾಡಿದ ಕಾರಣ, ಅವರ ಮೇಲೆ ಈ ಕ್ರಮ ಜರುಗಿಸಲಾಗಿದೆ. ಆತ್ಮನಿರ್ಭರ ಸಮಾಜವನ್ನು ಸ್ಥಾಪಿಸಲು ಅನೇಕ ಉಪಕ್ರಮಗಳನ್ನು…

Read More