ಮಹಿಳೆಯರು ಜಾಣ್ಮೆಯಿಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 21: ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಜಾಣ್ಮೆಯಿಂದ ಸದುಪಯೋಗ ಪಡಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಅತ್ಯುತ್ತಮ‌ ಸಾಧನೆ ಮಾಡುತ್ತಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ.- 1ರಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ವಿದ್ಯಾರ್ಥಿನಿಯರೊಂದಿಗೆ…

Read More

ಮಹಿಳೆಯರು ಧನಾತ್ಮಕ ಚಿಂತನೆ ಹೊಂದಿ: ಉಜ್ವಲ ಸರನಾಡಗೌಡ ಸಲಹೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19: ಮಹಿಳೆಯರು ಕೀಳರಿಮೆ ಬೆಳೆಸಿಕೊಳ್ಳಬೇಡಿ. ಧನಾತ್ಮಕ ಚಿಂತೆನಗಳನ್ನು ಅಳವಡಿಸಿಕೊಂಡು ಬದುಕಬೇಕೆಂದು ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಉಜ್ವಲ ಎ. ಸರನಾಡಗೌಡ ಸಲಹೆ ನೀಡಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ನಾತಕ ಅಧ್ಯಯನ ವಿಭಾಗ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.ವಿದ್ಯಾರ್ಥಿಗಳು ಕೌಟುಂಬಿಕ ಸಮಸ್ಯೆಗಳನ್ನು ನಿಭಾಯಿಸುವ ಜತೆಗೆ ಉತ್ತಮ ಜೀವನ ಕಟ್ಟಿಕೊಳ್ಳಿ. ಆ ಮೂಲಕವೇ ಮಹಿಳಾ ಸಬಲೀಕರಣ ಆರಂಭವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಮತ್ತು…

Read More

ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More