ಮಹಿಳೆಯರನ್ನು ಮುಖ್ಯವಾಹಿನಿಗೆ ತರುವುದೇ ಕ್ಷೇತ್ರದ ಮುಖ್ಯ ಉದ್ದೇಶ : ದಿನೇಶ ಪೂಜಾರಿ

ಸಪ್ತಸಾಗರ ವಾರ್ತೆ ಬಸವನ ಬಾಗೇವಾಡಿ, ಸೆ. 18 : ಮಹಿಳೆಯರನ್ನು ಸಬಲೀಕರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಸ್ಥೆಯ ಮುಖ್ಯ ಉದ್ದೇಶ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ ರವರು ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ ಸಿ ಟ್ರಸ್ಟ್ ಬ.ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ರಬಿನಾಳ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮವನ್ನು ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಅವರು ದೀಪ ಬೆಳಗುವುದರ…

Read More

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ ನಡೆಸಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಸಾಂಸ್ಕೃತಿಕ ಸಂಘಟನೆ ಸಮಿತಿಯ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ…

Read More

ಭೀಮಾ ನದಿಗೆ ಹಾರಿ ಮಹಿಳೆ ಆತ್ಮಹತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4: ಸೊಲ್ಲಾಪುರ -ವಿಜಯಪುರ ಗಡಿಯ ಭೀಮಾ ನದಿಗೆ ಕಟ್ಟಲಾಗಿರುವ ಬ್ಯಾರೇಜ್ ಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಇಂಡಿ ಪಟ್ಟಣದ ಬೀರಪ್ಪನಗರ ನಿವಾಸಿ ಸುಶಿಲಾಬಾಯಿ ಶಾಂತಪ್ಪ ಬಿರಾದಾರ (62) ಎಂದು ಗುರುತಿಸಲಾಗಿದೆ.ವಿಜಯಪುರ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾನದಿ ಬ್ಯಾರೇಜ್ ಮೇಲಿನಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತ ಮಹಿಳೆಯ ಪತಿ ಮನೆ ಇಂಡಿ ಪಟ್ಟಣದಲ್ಲಿದ್ದು, ತವರು ಮನೆ ಸೊಲ್ಲಾಪುರ ಜಿಲ್ಲೆಯ ಟಾಕಳಿಯಲ್ಲಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು,…

Read More

ಮನೆಯಲ್ಲಿ ಹಾಲೆರೆದ ನಾಗಠಾಣದ ಮಹಿಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗ ದೇವನಿಗೆ ಹಲವು ವಿಧದ ಉಂಡೆಗಳು, ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಬಂಡೆ ಕುಟುಂಬದ…

Read More