ನೀರಿಗಾಗಿ ಖಾಲಿ ಕೊಡಗಳೊಂದಿಗೆ ತೆಗ್ಗೆಹಳ್ಳಿ ಮಹಿಳೆಯರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 20: ತಾಲೂಕಿನ ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಸುಮಾರು 300 ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರಿಗಾಗಿ ಕೇವಲ ಒಂದು ಬಾವಿಯನ್ನೇ ಅವಲಂಬಿಸಬೇಕಾಗಿದೆ. ಈ ಬಾವಿಯಿಂದ ದಿನಕ್ಕೆ ಕೇವಲ 15 ನಿಮಿಷಗಳ ಕಾಲ ಮಾತ್ರ ನೀರು ಪೂರೈಕೆಯಾಗುತ್ತಿದೆ. ನಂತರ ನೀರಿನ ಅಗತ್ಯಕ್ಕಾಗಿ ಗ್ರಾಮಸ್ಥರು ಸುತ್ತಮುತ್ತಲಿನ ತೋಟಗಳಿಗೆ ತೆರಳಿ…

Read More

ಸ್ತ್ರೀಪುರುಷರಿಬ್ಬರಿಗೂ ಸಮಾನ ಸ್ಥಾನಮಾನಗಳು ಇದ್ದಾಗ ಮಾತ್ರ ಸಮ ಸಮಾಜ ಕಟ್ಟಲು ಸಾಧ್ಯ-ಡಾ. ರಂಜಿತಾ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿನಿ ಚಂದನಾ ಶೃಂಗೇರಿ ಅವರು ಭರತನಾಟ್ಯ ಮಾಡುವುದರೊಂದಿಗೆ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.“ವೀರಾಂಗನ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ” ಪಡೆದಿದ್ದಕ್ಕಾಗಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಭಾರತಿ. ವಾಯ್.ಖಾಸನೀಸ ಮತ್ತು ಪ್ರೆಸಿಡೆನ್ಸಿ ಬಿ. ಇಡಿ ಕಾಲೇಜ್ ಪ್ರಾಚಾರ್ಯ ಡಾ.ಸುಮಾ. ಬೋಳರಡ್ಡಿ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಮುಖ್ಯ ಅತಿಥಿ ನ್ಯಾಯವಾದಿ ಡಾ.ರಂಜಿತಾ.ಕೆ.ಆರ್ ಅವರು ಮಾತನಾಡಿ, “ದಶಪುತ್ರ ಸಮ ಕನ್ಯಾ”…

Read More

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 14: ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಅವರ ಯಶಸ್ಸಿಗೆ ಸಹಾಯ ಮಾಡಬೇಕು ಎಂದು ಇನ್ನರ್ ವೀಲ್ ಕ್ಲಪ್ ಅಧ್ಯಕ್ಷೆ ಮತ್ತು ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಉಜ್ವಲಾ ಎ. ಸರನಾಡಗೌಡ ಹೇಳಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಗುರುವಾರ ಸಬಲಾ – ಮಹಿಳಾ ಸಬಲೀಕರಣ ಘಟಕ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ…

Read More

ಮಹಿಳೆಗೆ ಎಲ್ಲ ಕ್ಷೇತ್ರದಲ್ಲೂ ಸಾಧನೆ ಗರಿ: ಸಿದ್ದಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 10 : ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ಉನ್ನತವಾದ ಸಾಧನೆಯ ನಗೆ ಬೀರಿದ್ದಾಳೆ ಎಂದು ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಿಗೇರಿ ಹೇಳಿದರು.ವಿಜಯಪುರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಸಹಯೋಗದಲ್ಲಿ ಆಯೋಜಿಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಅಂದು ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಳು. ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸ್ವ ಸ್ವಾಮರ್ಥ್ಯದ ಮೇಲೆ ಇಂದು ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾಳೆ….

Read More

ಮಹಿಳೆಯಿಂದ ಯುವಕನ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 17:ಮಹಿಳೆಯೊಬ್ಬಳು ಯುವಕನನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ನಗರದ ಜುಮ್ಮಾ ಮಸೀದಿ ಬಳಿಯ ಅಮನ್ ಕಾಲೋನಿಯಲ್ಲಿ ನಡೆದಿದೆ.ಸಮೀರ್ ಉರ್ಫ ಪಿಕೆ ಇನಾಂದಾರ್ (26) ಕೊಲೆಯಾದ ಯುವಕ.ಲೀವಿಂಗ್ ರಿಲೇಷನ್ ನಲ್ಲಿದ್ದ ಮಹಿಳೆಯಿಂದ ಪ್ರಿಯಕರನ‌ ಕೊಲೆ ನಡೆದಿದ್ದು, ಸಹೋದರನ‌ ಸಹಾಯದಿಂದ ಲೀವಿಂಗ್ ರಿಲೇಷನ್ ನಲ್ಲಿದ್ದ ವ್ಯಕ್ತಿಯ ಕೊಲೆಯಾಗಿದೆ. ತಯ್ಯಬಾ ಬಾಗವಾನ್ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದೆ.ತಯ್ಯಾಬಾ ಸಹೋದರಅಸ್ಲಮ್ ಬಾಗವಾನ್ ಸಹಾಯದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ಸಮೀರ್ ನ ಕಿರುಕುಳದಿಂದ ಬೇಸತ್ತು ಮಹಿಳೆ…

Read More

ಮಹಿಳೆಯರನ್ನು ಮುಖ್ಯವಾಹಿನಿಗೆ ತರುವುದೇ ಕ್ಷೇತ್ರದ ಮುಖ್ಯ ಉದ್ದೇಶ : ದಿನೇಶ ಪೂಜಾರಿ

ಸಪ್ತಸಾಗರ ವಾರ್ತೆ ಬಸವನ ಬಾಗೇವಾಡಿ, ಸೆ. 18 : ಮಹಿಳೆಯರನ್ನು ಸಬಲೀಕರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಸ್ಥೆಯ ಮುಖ್ಯ ಉದ್ದೇಶ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ ರವರು ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ ಸಿ ಟ್ರಸ್ಟ್ ಬ.ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ರಬಿನಾಳ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮವನ್ನು ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಅವರು ದೀಪ ಬೆಳಗುವುದರ…

Read More

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ ನಡೆಸಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಸಾಂಸ್ಕೃತಿಕ ಸಂಘಟನೆ ಸಮಿತಿಯ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ…

Read More

ಭೀಮಾ ನದಿಗೆ ಹಾರಿ ಮಹಿಳೆ ಆತ್ಮಹತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4: ಸೊಲ್ಲಾಪುರ -ವಿಜಯಪುರ ಗಡಿಯ ಭೀಮಾ ನದಿಗೆ ಕಟ್ಟಲಾಗಿರುವ ಬ್ಯಾರೇಜ್ ಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಇಂಡಿ ಪಟ್ಟಣದ ಬೀರಪ್ಪನಗರ ನಿವಾಸಿ ಸುಶಿಲಾಬಾಯಿ ಶಾಂತಪ್ಪ ಬಿರಾದಾರ (62) ಎಂದು ಗುರುತಿಸಲಾಗಿದೆ.ವಿಜಯಪುರ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾನದಿ ಬ್ಯಾರೇಜ್ ಮೇಲಿನಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತ ಮಹಿಳೆಯ ಪತಿ ಮನೆ ಇಂಡಿ ಪಟ್ಟಣದಲ್ಲಿದ್ದು, ತವರು ಮನೆ ಸೊಲ್ಲಾಪುರ ಜಿಲ್ಲೆಯ ಟಾಕಳಿಯಲ್ಲಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು,…

Read More

ಮನೆಯಲ್ಲಿ ಹಾಲೆರೆದ ನಾಗಠಾಣದ ಮಹಿಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗ ದೇವನಿಗೆ ಹಲವು ವಿಧದ ಉಂಡೆಗಳು, ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಬಂಡೆ ಕುಟುಂಬದ…

Read More